ಆ್ಯಪ್ನಗರ

ಗೋ ಸಂರಕ್ಷಕನ ಹತ್ಯೆಯ ಸೂಕ್ತ ತನಿಖೆ ನಡೆಸಲು ಆಗ್ರಹ

ಗೋಕಾಕದ ಗೋ ಸಂರಕ್ಷಕ ಶಿವು ಉಪ್ಪಾರ ಅವರ ಹತ್ಯೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಹಂತಕರನ್ನು ಶಿಕ್ಷಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠ ಆಗ್ರಹಿಸಿದೆ.

Vijaya Karnataka 28 May 2019, 2:51 pm
ಬೆಂಗಳೂರು: ಗೋಕಾಕದ ಗೋ ಸಂರಕ್ಷಕ ಶಿವು ಉಪ್ಪಾರ ಅವರ ಹತ್ಯೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಹಂತಕರನ್ನು ಶಿಕ್ಷಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠ ಆಗ್ರಹಿಸಿದೆ.
Vijaya Karnataka Web shivu


ಕೇರಳಕ್ಕೆ ಗೋಕಾಕ ಮಾರ್ಗವಾಗಿ ಗೋವುಗಳನ್ನು ಸಾಗಿಸುತ್ತಿದ್ದಾಗ ರಕ್ಷಣೆಗೆ ಮುಂದಾಗಿದ್ದ ಶಿವು ಅವರನ್ನು ಬೆಳಗಾವಿಯಲ್ಲಿ ಹತ್ಯೆಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಇದು ಆತಂಕಕಾರಿಯಾಗಿದೆ.

ಪುಣ್ಯಕೋಟಿಯ ನಾಡಿನಲ್ಲಿ ಇತ್ತೀಚೆಗೆ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿರುವುದು ಹಾಗೂ ಗೋಸಂರಕ್ಷಕರ ಮೇಲೆ ದಾಳಿಯಾಗುತ್ತಿರುವುದು ವಿಷಾದದ ಸಂಗತಿ. ಇಂತಹ ಘಟನೆಗಳಿಗೆ ರಾಜ್ಯ ಸರಕಾರ ಸೂಕ್ಷ್ಮವಾಗಿ ಸ್ಪಂದಿಸಬೇಕಿದೆ ಎಂದು ಮಠ ಒತ್ತಾಯಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ