ಆ್ಯಪ್ನಗರ

ಶೃಂಗೇರಿ ಮಠಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಎಚ್. ಡಿ.ದೇವೇಗೌಡ

Vijaya Karnataka Web 29 Mar 2018, 7:28 pm
ಶೃಂಗೇರಿ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಗುರುವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದರು.
Vijaya Karnataka Web devegowda visits sringeri
ಶೃಂಗೇರಿ ಮಠಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ


ಶಾರಧಾಂಬೆಯ ದರ್ಶನ ಪಡೆದು ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು.

ಶಾರದಾಂಬೆಯ ದರ್ಶನ ನಂತರ ನರಸಿಂಹವನದಲ್ಲಿ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ದೇವೇಗೌಡ ಆಶೀರ್ವಾದ ಪಡೆದರು.

ಚುನಾವಣೆ ದಿನಾಂಕ ಘೋಷಣೆಯಾದ ನಂತರ ಶೃಂಗೇರಿ ಜಗದ್ಗುರುಗಳನ್ನ ದೇವೇಗೌಡ ಭೇಟಿ ಮಾಡಿರುವುದು ಮಹತ್ವ ಎನಿಸಿದೆ.

ಕಳೆದ ಜನವರಿ ತಿಂಗಳಲ್ಲಿ ದೇವೇಗೌಡ ಕುಟುಂಬ ಶೃಂಗೇರಿಯಲ್ಲಿ ಅತಿರುದ್ರ ಮಹಾ ಯಾಗ ಆಯೋಜಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ