ಆ್ಯಪ್ನಗರ

ಕೃಷ್ಣಾ, ಮಹದಾಯಿಗೆ ಅನುಮತಿ: ವಿತ್ತ ಸಚಿವರಿಗೆ ಡಿಕೆಶಿ ಮನವಿ

ಯುಕೆಪಿ-3, ಮಹದಾಯಿ ಕುಡಿಯುವ ನೀರಿನ ಯೋಜನೆ ಹಾಗೂ ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಾಣ ಯೋಜನೆಗೆ ಅನುಮತಿ ಕೊಡಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ...

Vijaya Karnataka 19 Jun 2019, 5:00 am
ಬೆಂಗಳೂರು : ಯುಕೆಪಿ-3, ಮಹದಾಯಿ ಕುಡಿಯುವ ನೀರಿನ ಯೋಜನೆ ಹಾಗೂ ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಾಣ ಯೋಜನೆಗೆ ಅನುಮತಿ ಕೊಡಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮನವಿ ಸಲ್ಲಿಸಿದ್ದಾರೆ.
Vijaya Karnataka Web dks meet nirmala
ಕೃಷ್ಣಾ, ಮಹದಾಯಿಗೆ ಅನುಮತಿ: ವಿತ್ತ ಸಚಿವರಿಗೆ ಡಿಕೆಶಿ ಮನವಿ


ಕೇಂದ್ರ ಸಚಿವರನ್ನು ದಿಲ್ಲಿಯಲ್ಲಿ ಭೇಟಿಯಾದ ಅವರು, ಈ ಯೋಜನೆಗಳ ಮಹತ್ವದ ಬಗ್ಗೆ ಮನದಟ್ಟು ಮಾಡಿಕೊಟ್ಟರು. ನೀರಾವರಿ ಯೋಜನೆ ಜಾರಿಗೆ ಅಗತ್ಯ ಸಹಕಾರ ಕೊಡಿಸುವಂತೆ ವಿನಂತಿಸಿಕೊಂಡರು.

ಕುಂದಗೋಳಕ್ಕೆ ಭೇಟಿ ನೀಡಲಿರುವ ಡಿಕೆಶಿ

ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಜೂನ್‌ 21ರಂದು ಕುಂದಗೋಳಕ್ಕೆ ಭೇಟಿ ನೀಡಲಿದ್ದು ಕ್ಷೇತ್ರದ ನಾನಾ ಅಭಿವೃದ್ಧಿ ಕಾಮಗಾರಿ ಬಗ್ಗೆ ಪರಿಶೀಲನೆ ಕೈಗೊಳ್ಳಲಿದ್ದಾರೆ.

ಕುಂದಗೋಳ ಉಪ ಚುನಾವಣೆ ಉಸ್ತುವಾರಿಯನ್ನು ಸಚಿವ ಶಿವಕುಮಾರ್‌ ವಹಿಸಿಕೊಂಡಿದ್ದರು. ಪಕ್ಷದ ಅಭ್ಯರ್ಥಿಗೆ ಬೆಂಬಲಿಸಿದರೆ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ