ಆ್ಯಪ್ನಗರ

ಎತ್ತಿನಹೊಳೆ ಅನುದಾನ ಕೋರಿ ಸಂಸದರ ನಿಯೋಗ

ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರಕಾರದ ಜಲ ಸಚಿವ ಬಳಿ ಸಂಸದರ ನಿಯೋಗ ಕರೆದೊಯ್ಯಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಬಿಎನ್‌...

Vijaya Karnataka 17 Jun 2019, 5:00 am
ಯಲಹಂಕ: ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರಕಾರದ ಜಲ ಸಚಿವ ಬಳಿ ಸಂಸದರ ನಿಯೋಗ ಕರೆದೊಯ್ಯಲಾಗುವುದು ಎಂದು ಚಿಕ್ಕಬಳ್ಳಾಪುರ ಸಂಸದ ಬಿ.ಎನ್‌.ಬಚ್ಚೇಗೌಡ ಹೇಳಿದರು.
Vijaya Karnataka Web bachegowda


ಕಡತನಮಲೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ''ಸಚಿವ ಸದಾನಂದಗೌಡರ ನೇತೃತ್ವದಲ್ಲಿ ಕೇಂದ್ರದ ನೀರಾವರಿ ಸಚಿವರೊಂದಿಗೆ ಮಾತುಕತೆ ನಡೆಸಿ ಅಗತ್ಯ ಹಣಕಾಸು ಒದಗಿಸಲು ಮನವಿ ಮಾಡಲಾಗುವುದು ಮತ್ತು ಯೋಜನೆಗಿರುವ ಅಡೆತಡೆ ನಿವಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು,''ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ