ಆ್ಯಪ್ನಗರ

ಟಿಕೆಟ್‌ಗಾಗಿ ಬಡಿದಾಡಿಕೊಂಡ ಜೆಡಿಎಸ್‌ ಕಾರ್ಯಕರ್ತರು

ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ‌ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆಸಿದೆ.

Vijaya Karnataka Web 15 Dec 2017, 6:45 pm
ಬಾಗಲಕೋಟ: ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ‌ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆಸಿದೆ.
Vijaya Karnataka Web fight occurred while distributing seat for jds leader
ಟಿಕೆಟ್‌ಗಾಗಿ ಬಡಿದಾಡಿಕೊಂಡ ಜೆಡಿಎಸ್‌ ಕಾರ್ಯಕರ್ತರು

ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ತೇರದಾಳ ಕ್ಷೇತ್ರಕ್ಕೆ ಬಸವರಾಜ ಕೊಣ್ಣೂರ ಅವರಿಗೆ ಪಕ್ಷದಿಂದ ಟಿಕೆಟ್ ನೀಡಿರುವುದನ್ನು ವಿರೋಧಿಸಿ ತೇರದಾಳ ಭಾಗದ ಕಾರ್ಯಕರ್ತರ ಗುಂಪುಗಳು ಕೈ ಕೈ ಮಿಲಾಯಿಸಿದವು.

ವೀಕ್ಷಕರಾದ ಇಸ್ಮಾಯಿಲ್ ಕಾಲೆಬುಡ್ಡೆ ಹಾಗೂ ಗುರುರಾಜ ಹುಣಸಿಮರದ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರೂ ಕಾರ್ಯಕರ್ತರ ಗಲಾಟೆ ನಿಲ್ಲಲಿಲ್ಲ. ಕೊನೆಗೆ ಸಭೆ ರದ್ದುಗೊಳಿಸಿ ವೀಕ್ಷಕರು ಹೊರನಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ