ಆ್ಯಪ್ನಗರ

ಹೈಕೋರ್ಟ್‌ಗೆ ನಾಲ್ವರು ಹೊಸ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ವಕೀಲರ ವೃಂದದಿಂದ ನಾಲ್ವರನ್ನು ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

Vijaya Karnataka 20 Sep 2019, 5:00 am
ಬೆಂಗಳೂರು : ಕರ್ನಾಟಕ ಹೈಕೋರ್ಟ್‌ಗೆ ವಕೀಲರ ವೃಂದದಿಂದ ನಾಲ್ವರನ್ನು ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web four new judges for highcourt
ಹೈಕೋರ್ಟ್‌ಗೆ ನಾಲ್ವರು ಹೊಸ ನ್ಯಾಯಮೂರ್ತಿಗಳ ನೇಮಕ


ಸುಪ್ರಿಂಕೋರ್ಟ್‌ ಕೊಲಿಜಿಯಂ ಕಳುಹಿಸಿದ್ದ ಶಿಫಾರಸು ಅಂಗೀಕರಿಸಿ ಸಿಂಗಾಪುರಂ ರಾಘವಾಚಾರ್‌ ಕೃಷ್ಣಕುಮಾರ್‌, ಅಶೋಕ್‌ ಸುಭಾಷ್‌ಚಂದ್ರ ಕಿಣಗಿ, ಸೂರಜ್‌ ಗೋವಿಂದರಾಜ್‌ ಮತ್ತು ಸಚಿನ್‌ ಶಂಕರ್‌ ಮಗದಂ ಅವರನ್ನು 2 ವರ್ಷಗಳ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಕೆಲವೇ ದಿನಗಳಲ್ಲಿಹೊಸ ಜಜ್‌ಗಳಿಗೆ ರಾಜ್ಯಪಾಲರು ಪ್ರಮಾಣವಚನ ಬೋದಿಸುವರು.

ಕರ್ನಾಟಕ ಹೈಕೋರ್ಟ್‌ನಲ್ಲಿಹಾಲಿ 31 ಜಜ್‌ಗಳು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ವರು ಹೊಸಬರಿಂದ ಜಜ್‌ಗಳ ಸಂಖ್ಯೆ 35ಕ್ಕೆ ಏರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ