ಆ್ಯಪ್ನಗರ

ಬಜೆಟ್‌ ಅಧಿವೇಶನಕ್ಕೆ ಅಧಿಸೂಚನೆ

ಕೊನೆಗೂ ಬಜೆಟ್‌ ಅಧಿವೇಶನಕ್ಕೆ ರಾಜಭನವದಿಂದ ಅಧಿಸೂಚನೆ ಪ್ರಕಟವಾಗಿದೆ.

Vijaya Karnataka Web 27 Jun 2018, 5:50 pm
ಬೆಂಗಳೂರು: ಕೊನೆಗೂ ಬಜೆಟ್‌ ಅಧಿವೇಶನಕ್ಕೆ ರಾಜಭನವದಿಂದ ಅಧಿಸೂಚನೆ ಪ್ರಕಟವಾಗಿದೆ.
Vijaya Karnataka Web rajbhavan


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮಂಡನೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿವೇಶನ ನಡೆಯುತ್ತದೋ, ಇಲ್ಲವೋ ಎಂಬ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜೂನ್‌ 5ರಂದು ಬಜೆಟ್‌ ಅಧಿವೇಶನ ಸಮಾವೇಶಗೊಳ್ಳಲಿದೆ. ಜೂನ್‌ 2ರಂದು ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಜೂನ್‌ 5ರಂದು 12 ಗಂಟೆಗೆ ಕುಮಾರಸ್ವಾಮಿ ಬಜೆಟ್‌ ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ