ಮಠದ ಗಿರಿನಗರದ ನಿವೇಶನ ವಿವಾದ: ಅರ್ಜಿ ವಾಪಸ್ ಪಡೆದ ಸಂಘ
ಬೆಂಗಳೂರಿನ ಗಿರಿನಗರದಲ್ಲಿ ರಾಮಚಂದ್ರಾಪುರ ಮಠಕ್ಕೆ ಸೇರಿದ 'ಪುನರ್ವಸು' ಕಟ್ಟಡದ ಜಾಗ ವಿವಾದ ಸಂಬಂಧ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಬುಧವಾರ ಹೈಕೋರ್ಟ್ನಲ್ಲಿ ವಾಪಸ್ ಪಡೆದಿದೆ.
Vijaya Karnataka 18 Jul 2019, 5:00 am
ಬೆಂಗಳೂರು : ಬೆಂಗಳೂರಿನ ಗಿರಿನಗರದಲ್ಲಿ ರಾಮಚಂದ್ರಾಪುರ ಮಠಕ್ಕೆ ಸೇರಿದ 'ಪುನರ್ವಸು' ಕಟ್ಟಡದ ಜಾಗ ವಿವಾದ ಸಂಬಂಧ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಬುಧವಾರ ಹೈಕೋರ್ಟ್ನಲ್ಲಿ ವಾಪಸ್ ಪಡೆದಿದೆ.
ರಾಮಚಂದ್ರಾಪುರ ಮಠ ಸಲ್ಲಿಸಿರುವ ಮೇಲ್ಮನವಿಯನ್ನು ತಮ್ಮ ವಾದವನ್ನೂ ಆಲಿಸುವಂತೆ ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಸಲ್ಲಿಸಿದ್ದ ಅರ್ಜಿ ಹಿರಿಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಮತ್ತು ನ್ಯಾ.ಆರ್. ದೇವದಾಸ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ಆಗ ಈ ವೇಳೆ ಸಂಘದ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದರಿಂದ ನ್ಯಾಯಾಲಯ ಮೇಲ್ಮನವಿ ವಜಾಗೊಳಿಸಿತು.
ರಾಮಚಂದ್ರಾಪುರ ಮಠ ಸಲ್ಲಿಸಿರುವ ಮೇಲ್ಮನವಿಯನ್ನು ತಮ್ಮ ವಾದವನ್ನೂ ಆಲಿಸುವಂತೆ ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಸಲ್ಲಿಸಿದ್ದ ಅರ್ಜಿ ಹಿರಿಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಮತ್ತು ನ್ಯಾ.ಆರ್. ದೇವದಾಸ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.
ಆಗ ಈ ವೇಳೆ ಸಂಘದ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದರಿಂದ ನ್ಯಾಯಾಲಯ ಮೇಲ್ಮನವಿ ವಜಾಗೊಳಿಸಿತು.