ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ ಸಂಬಂಧ ಯಾರನ್ನೂ ಬಂಧಿಸಿಲ್ಲ: ಎಸ್‌ಐಟಿ ಸ್ಪಷ್ಟನೆ

ವಿಶೇಷ ತನಿಖಾ ತಂಡ ಮತ್ತೊಮ್ಮ ಸ್ಪಷ್ಟನೆ ನೀಡಿದೆ.

Vijaya Karnataka Web 2 Dec 2017, 8:29 pm
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ವಿಶೇಷ ತನಿಖಾ ತಂಡ ಸ್ಪಷ್ಟನೆ ನೀಡಿದೆ.
Vijaya Karnataka Web gowri lankesh murder sit clarifies
ಗೌರಿ ಲಂಕೇಶ್‌ ಹತ್ಯೆ ಸಂಬಂಧ ಯಾರನ್ನೂ ಬಂಧಿಸಿಲ್ಲ: ಎಸ್‌ಐಟಿ ಸ್ಪಷ್ಟನೆ


ಕೆಲವು ಮಾಧ್ಯಮಗಳಲ್ಲಿ, ವಿದ್ಯುನ್ಮಾನ ವಾಹಿನಿಗಳಲ್ಲಿ ಗೌರಿ ಲಂಕೇಶ್‌ ಹತ್ಯೆ ಸಂಬಂಧ ಕೆಲವನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿತ್ತು.

ಇದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ ಯಾರನ್ನೂ ಬಂಧಿಸಿಲ್ಲ. ತನಿಖೆ, ವಿಚಾರಣೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ