ಆ್ಯಪ್ನಗರ

ಮುಂದುವರಿದ ದೇವೇಗೌಡರ ಟೆಂಪಲ್‌ ರನ್‌

ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಕುಟುಂಬದ ಇತರ ಸದಸ್ಯರೊಟ್ಟಿಗೆ ದೇವೇಗೌಡರು ತಿರುವನೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಹಾಗೂ ಭಾಸ್ಕರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಂಗಂನಲ್ಲಿ ರಂಗನಾಥಸ್ವಾಮಿ ದೇವರ ದರ್ಶನ ಪಡೆದರು.

Vijaya Karnataka 21 May 2019, 9:53 am
ಬೆಂಗಳೂರು: ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ದೇವಾಲಯ ಭೇಟಿ ಮುಂದುವರಿದಿದ್ದು, ಸೋಮವಾರ ತಮಿಳುನಾಡಿನ ನಾನಾ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Vijaya Karnataka Web devegowda


ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಕುಟುಂಬದ ಇತರ ಸದಸ್ಯರೊಟ್ಟಿಗೆ ದೇವೇಗೌಡರು ತಿರುವನೂರು ಜಿಲ್ಲೆಯ ರಾಜಗೋಪಾಲಸ್ವಾಮಿ ಹಾಗೂ ಭಾಸ್ಕರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಂಗಂನಲ್ಲಿ ರಂಗನಾಥಸ್ವಾಮಿ ದೇವರ ದರ್ಶನ ಪಡೆದರು.

ಲೋಕಸಭೆ ಚುನಾವಣೆ ಬಳಿಕ ಉಡುಪಿ ಬಳಿಯ ರೆಸಾರ್ಟ್‌ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆದಿದ್ದ ದೇವೇಗೌಡರು, ಶೃಂಗೇರಿ ಶಾರದಾಂಬೆ, ಉಡುಪಿ ಶ್ರೀಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಶನಿವಾರ ತಮ್ಮ 87ನೇ ಹುಟ್ಟುಹಬ್ಬದ ಅಂಗವಾಗಿ ಕುಟುಂಬ ಸಮೇತ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ