ಆ್ಯಪ್ನಗರ

ಕುಮಾರಸ್ವಾಮಿ ಅಸ್ವಸ್ಥ: ವಿಶ್ರಾಂತಿಗೆ ಮೊರೆ

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಲ್ಲಿನ ಹೊಟೇಲ್‌ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ವಿಕ ಸುದ್ದಿಲೋಕ 2 Mar 2017, 12:39 pm
ಮೈಸೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಲ್ಲಿನ ಹೊಟೇಲ್‌ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
Vijaya Karnataka Web h d kumaraswamy falls ill
ಕುಮಾರಸ್ವಾಮಿ ಅಸ್ವಸ್ಥ: ವಿಶ್ರಾಂತಿಗೆ ಮೊರೆ


ಇಂದು ನಡೆಯಬೇಕಿದ್ದ ಸುದ್ದಿಗೋಷ್ಠಿನ್ನು ಅವರು ರದ್ದುಗೊಳಿಸಿದ್ದಾರೆ.

ಕಳೆದ ತಡ ರಾತ್ರಿಯಿಂದಲೂ ಜ್ವರದಿಂದ ಅವರು ಬಳಲುತ್ತಿದ್ದು, ಮೈಸೂರಿನ ಹೋಟೆಲ್‌ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೋಟೆಲ್‌ನಲ್ಲೇ ಅವರನ್ನು ಪರೀಕ್ಷಿಸಿದ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ