ಆ್ಯಪ್ನಗರ

ಎಲ್ಲೂ ಸ್ಪರ್ಧಿಸಲ್ಲ : ಶೋಭಾ

'ನಾನು ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪಧಿರ್ಧಿಸಲು ಟಿಕೆಟ್‌ ಕೇಳಿಲ್ಲ, ಯಾವ ಕ್ಷೇತ್ರದಿಂದಲೂ ಸ್ಪಧಿರ್ಧಿಸುವುದಿಲ್ಲ' ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Vijaya Karnataka 11 Apr 2018, 5:00 am
ತುಮಕೂರು: 'ನಾನು ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪಧಿರ್ಧಿಸಲು ಟಿಕೆಟ್‌ ಕೇಳಿಲ್ಲ, ಯಾವ ಕ್ಷೇತ್ರದಿಂದಲೂ ಸ್ಪಧಿರ್ಧಿಸುವುದಿಲ್ಲ' ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web shobha


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಟಿಕೆಟ್‌ ನೀಡುವ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತೆ. ಪಕ್ಷ ಯುದ್ಧ ಮಾಡಲು ಹೇಳಿದರೆ ಯುದ್ಧ ಮಾಡುತ್ತೇವೆ. ಶಾಂತಿಯಿಂದಿರಲು ಹೇಳಿದರೆ ಶಾಂತಿಯಿಂದಿರುತ್ತೇವೆ. ಈಗ ಚುನಾವಣೆಯ ನಿರ್ವಹಣೆ ಕೆಲಸ ಕೊಟ್ಟಿದೆ. ಅದನ್ನು ಮಾಡುತ್ತಿದ್ದೇನೆ,'' ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ