ಆ್ಯಪ್ನಗರ

ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಸರಕಾರವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಪ್ರಕಟಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ,

Vijaya Karnataka Web 17 Aug 2018, 2:38 pm
ಬೆಂಗಳೂರು: ಕರ್ನಾಟಕ ಸರಕಾರವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಪ್ರಕಟಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ,
Vijaya Karnataka Web ias


ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಕಾರ್ಯದರ್ಶಿಯಾಗಿದ್ದ ಅಂಜುಂ ಪರ್ವೇಜ್‌ ಅವರು ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆಯಾಗಿದ್ದಾರೆ. ಮುನ್ಸಿಪಾಲಿಟಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಜೆ. ರವಿಶಂಕರ್‌ ವಸತಿ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದಾರೆ.

ಎನ್‌.ಜಯರಾಮ್‌ ಅವರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆಡಳಿತ ನಿರ್ದೇಶಕರಾಗಿ ನಿಯುಕ್ತಿಗೊಂಡಿದ್ದಾರೆ.ಪಿಯು ಶಿಕ್ಷಣ ಇಲಾಕೆಯ ಉಪ ಕಾರ್ಯದರ್ಶಿಯಾಗಿದ್ದ ಎಂ. ಕನಕವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಆಯಕ್ತರಾಗಿ ವರ್ಗಗೊಂಡಿದ್ದಾರೆ.

ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾಗಿದ್ದ ಕೆ. ಜ್ಯೋತಿ ಅವರು ಮೈಸೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯಕಾರಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ