ಆ್ಯಪ್ನಗರ

ಕಾಂಪೀಟ್‌ ವಿತ್‌ ಚೈನಾ ಯೋಜನೆ, ಉದ್ಯೋಗ ಸೃಷ್ಟಿಗೆ ಜಗದೀಶ್ ಶೆಟ್ಟರ್‌ ಸೂಚನೆ

ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ 'ಕಾಂಪೀಟ್‌ ವಿತ್‌ ಚೈನಾ' ಯೋಜನೆಯಡಿ ಜಿಲ್ಲೆಗಳನ್ನು ಗುರುತಿಲಾಗಿದೆ. ಇದಕ್ಕೆ ಹೆಚ್ಚಿನ ಬಂಡವಾಳ ತರಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಹೇಳಿದ್ದಾರೆ.

Vijaya Karnataka Web 17 Oct 2019, 10:07 am
ಬೆಂಗಳೂರು: ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ 'ಕಾಂಪೀಟ್‌ ವಿತ್‌ ಚೈನಾ' ಯೋಜನೆಯಡಿ ಗುರುತಿಸಲಾದ ಜಿಲ್ಲೆಗಳಿಗೆ ಹೆಚ್ಚಿನ ಬಂಡವಾಳ ತರಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸೂಚಿಸಿದ್ದಾರೆ.
Vijaya Karnataka Web ಶೆಟ್ಟರ್‌ ಸೂಚನೆ


‘ಕಾಂಪೀಟ್‌ ವಿತ್‌ ಚೈನಾ’ ಯೋಜನೆ ಶೀಘ್ರ ಅನುಷ್ಠಾನ: ಸಿಎಂ

ಯೋಜನೆ ಬಗ್ಗೆ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ''ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮತ್ತು ಬೆಳವಣಿಗೆಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ. ಈ ಕ್ಲಸ್ಟರ್‌ ಆಧಾರಿತ ಯೋಜನೆಗೆ ಹೆಚ್ಚು ಬಂಡವಾಳ ಬರುವುದರಿಂದ ಉದ್ಯೋಗ ಸೃಷ್ಟಿ ಹಾಗೂ ರಾಜ್ಯದ ಅಭಿವೃದ್ಧಿಗೆ ಬಲ ಸಿಗಲಿದೆ,'' ಎಂದರು.

ಕಾಂಪೀಟ್‌ ವಿತ್‌ ಚೈನಾ: ವಿಷನ್‌ ಗ್ರೂಪ್‌ ಭೇಟಿ

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ಗುಪ್ತ, ಆಯುಕ್ತರಾದ ಗುಂಜನ್‌ ಕೃಷ್ಣಾ ಹಾಗೂ ಕ್ಲಸ್ಟರ್‌ಗಳ ನೋಡಲ್‌ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ