ಆ್ಯಪ್ನಗರ

ಎಲ್ಲ ಮುಗಿದ ಮೇಲೆ ಬಂದ ಗುಂಡೂರಾವ್‌

ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆಯುವಾಗ ವಿದೇಶ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೋಮವಾರ ನಡೆದ ಡ್ಯಾಮೇಜ್‌ ಕಂಟ್ರೋಲ್‌ ಸಭೆಗಳಲ್ಲಿ ...

Vijaya Karnataka 9 Jul 2019, 5:00 am
ಬೆಂಗಳೂರು : ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆಯುವಾಗ ವಿದೇಶ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೋಮವಾರ ನಡೆದ ಡ್ಯಾಮೇಜ್‌ ಕಂಟ್ರೋಲ್‌ ಸಭೆಗಳಲ್ಲಿ ಸಕ್ರಿಯರಾಗಿದ್ದರು.
Vijaya Karnataka Web dinesh gundurao


ಕುಟುಂಬ ಸಹಿತ ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಮೈತ್ರಿ ಸರಕಾರ ಸುಭದ್ರವಾಗಿದೆ. ಬಿಜೆಪಿಯವರು ಸರಕಾರ ಅಸ್ಥಿರಗೊಳಿಸುವ ಯತ್ನ ಮಾಡಿದರೆ 'ರಿವರ್ಸ್‌ ಆಪರೇಷನ್‌' ಮಾಡುವುದು ಗೊತ್ತು ಎಂದು ಹೇಳಿದ್ದರು. ಆದರೆ, ಗುಂಡೂರಾವ್‌ ವಿದೇಶದಿಂದ ವಾಪಸಾಗುವ ಹೊತ್ತಿಗೆ ದೋಸ್ತಿ ಪಕ್ಷಗಳ 13 ಶಾಸಕರು ರಾಜೀನಾಮೆ ನೀಡಿಯಾಗಿತ್ತು. ಹಾಗಾಗಿ ಪರಿಸ್ಥಿತಿ ಕೈಮೀರಿದ ಮೇಲೆ ಕೆಪಿಸಿಸಿ ಅಧ್ಯಕ್ಷರ ಎಂಟ್ರಿಯಾದಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ