ಆ್ಯಪ್ನಗರ

ಐವರ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ರಾಜೀನಾಮೆ ಅಂಗೀಕರಿಸಲು ಸ್ಪೀಕರ್‌ ಗೆ ನಿರ್ದೇಶನ ನೀಡುವಂತೆ ಶನಿವಾರ ಐವರು ಶಾಕಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಲು ...

Vijaya Karnataka 16 Jul 2019, 5:00 am
ಹೊಸದಿಲ್ಲಿ: ರಾಜೀನಾಮೆ ಅಂಗೀಕರಿಸಲು ಸ್ಪೀಕರ್‌ ಗೆ ನಿರ್ದೇಶನ ನೀಡುವಂತೆ ಶನಿವಾರ ಐವರು ಶಾಕಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದೆ.
Vijaya Karnataka Web suprim


ಶಾಸಕರಾದ ಆನಂದ್‌ ಸಿಂಗ್‌, ಮುನಿರತ್ನ, ಎಂಬಿಟಿ ನಾಗಾರಾಜ್‌, ರೋಷನ್‌ ಬೇಗ್‌, ಡಾ. ಕೆ. ಸುಧಾಕರ್‌ ಅವರು ಸ್ಪೀಕರ್‌ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಸಲ್ಲಿಕೆ ಆಗಿದ್ದ 10 ಶಾಸಕರ ಅರ್ಜಿಯ ವಿಚಾರಣೆ ಜತೆಗೆ ಈ ಐವರು ಶಾಸಕರ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಲಿದೆ. ಶಾಸಕರ ಪರವಾಗಿ ಮುಕುಲ್‌ ರೋಹಟಗಿ, ಸ್ಪೀಕರ್‌ ರಮೇಶ್‌ ಕುಮಾರ್‌ ಪರವಾಗಿ ಅಭಿಷೇಕ್‌ ಮನು ಸಿಂಘ್ವಿ ಹಾಗೂ ಸರಕಾರದ ಪರವಾಗಿ ಹಿರಿಯ ವಕೀಲ ರಾಜೀವ್‌ ಧವನ್‌ ವಾದ ಮಂಡಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ