ಆ್ಯಪ್ನಗರ

Covid-19 Karnataka Update: ರಾಜ್ಯದಲ್ಲಿ 1,680 ಪ್ರಕರಣಗಳು, ಐದು ಮಂದಿ ಸಾವು

Coronavirus Cases in Karnataka: ರಾಜ್ಯದಲ್ಲಿಇದುವರೆಗೆ 40.24 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದು, 40,128 ಜನರು ಮೃತರಾಗಿದ್ದಾರೆ. ಆಗಸ್ಟ್ 10ರಂದು 2,114 ಜನರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 39.73 ಲಕ್ಷ ತಲುಪಿದೆ. ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಶೇ. 6.85ರಷ್ಟಿದ್ದು, ಸಾವಿನ ಪ್ರಮಾಣ ಶೇ. 0.29ರಷ್ಟಿದೆ.

Edited byಹೇಮಂತ್ ಕುಮಾರ್ ಎಸ್ | Vijaya Karnataka Web 10 Aug 2022, 9:59 pm

ಹೈಲೈಟ್ಸ್‌:

  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 40,128
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10,351
  • 2,114 ಮಂದಿ ಬುಧವಾರ ಗುಣಮುಖರಾಗಿದ್ದಾರೆ
  • ಬೆಂಗಳೂರು ನಗರದಲ್ಲಿ 1,058 ಹೊಸ ಪ್ರಕರಣಗಳು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Coronavirus scare
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೋವಿಡ್‌ ದೃಢಪಟ್ಟ ಒಟ್ಟು 1,680 ಹೊಸ ಪ್ರಕರಣಗಳು ದಾಖಲಾಗಿವೆ. ಕೊರೊನಾ ವೈರಸ್‌ ಸೋಂಕಿತರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಐದು ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿಇದುವರೆಗೆ 40.24 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದು, 40,128 ಜನರು ಮೃತರಾಗಿದ್ದಾರೆ. ಆಗಸ್ಟ್ 10ರಂದು 2,114 ಜನರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 39.73 ಲಕ್ಷ ತಲುಪಿದೆ.
Langya Virus: ಚೀನಾದಲ್ಲಿ ಮತ್ತೊಂದು ವೈರಸ್ ಭೀತಿ: ಏನಿದು ಲಾಂಗ್ಯಾ ವೈರಸ್? ಇದರ ಲಕ್ಷಣಗಳೇನು?
ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಶೇ. 6.85ರಷ್ಟಿದ್ದು, ಸಾವಿನ ಪ್ರಮಾಣ ಶೇ. 0.29ರಷ್ಟಿದೆ.

ಒಟ್ಟು 10,351 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳ ಅಂತರದಲ್ಲಿ ಬೆಂಗಳೂರು ನಗರದಲ್ಲಿ 1,058, ಹಾಸನದಲ್ಲಿ 65, ಮೈಸೂರಿನಲ್ಲಿ 54 ಪ್ರಕರಣಗಳು ದಾಖಲಾಗಿವೆ. ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ ತಲಾ ಒಬ್ಬರು ಹಾಗೂ ರಾಯಚೂರಿನಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
Marburg virus in Ghana: ಲಸಿಕೆಯೂ ಇಲ್ಲ, ಚಿಕಿತ್ಸೆಯೂ ಇಲ್ಲದ ಮಾರ್ಬರ್ಗ್ ವೈರಸ್‌ ಸೋಂಕು ಪತ್ತೆ; ಘಾನಾದಲ್ಲಿ ಇಬ್ಬರು ಸಾವು
ಜಿಲ್ಲಾವಾರು ಕೋವಿಡ್‌ ಪ್ರಕರಣಗಳು:

ಬಾಗಲಕೋಟೆ 30
ಬಳ್ಳಾರಿ 42
ಬೆಳಗಾವಿ 43
ಬೆಂಗಳೂರು ಗ್ರಾಮಾಂತರ 08
ಬೆಂಗಳೂರು ನಗರ 1,058
ಬೀದರ್ 05
ಚಾಮರಾಜನಗರ 14
ಚಿಕ್ಕಬಳ್ಳಾಪುರ 14
ಚಿಕ್ಕಮಗಳೂರು 00
ಚಿತ್ರದುರ್ಗ 02
ದಕ್ಷಿಣಕನ್ನಡ 17
ದಾವಣಗೆರೆ 11
Monkeypox Case: ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣದ ರೋಗಿ ಸಂಪೂರ್ಣ ಗುಣಮುಖಧಾರವಾಡ 39
ಗದಗ 00
ಹಾಸನ 65
ಹಾವೇರಿ 15
ಕಲಬುರಗಿ 33
ಕೊಡಗು 12
ಕೋಲಾರ 29
ಕೊಪ್ಪಳ 20
ಮಂಡ್ಯ 43
ಮೈಸೂರು 54
ರಾಯಚೂರು 32
ರಾಮನಗರ 14
ಶಿವಮೊಗ್ಗ 33
ತುಮಕೂರು 17
ಉಡುಪಿ 03
ಉತ್ತರಕನ್ನಡ 22
ವಿಜಯಪುರ 04
ಯಾದಗಿರಿ 01
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ