ಆ್ಯಪ್ನಗರ

ಜಿಲ್ಲಾಸುದ್ದಿ: ಮೋದಿ ಜನ್ಮದಿನ ಪ್ರಯುಕ್ತ ನಡೆದ ಸ್ವಚ್ಛತಾ ಸಪ್ತಾಹದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗಿ

ಸೋಮವಾರ (16-9-2019) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಘಟನೆಯ ಸಂಕ್ಷಿಪ್ತ ವಿವರ ಈ ಕೆಳಗಿನಂತಿವೆ.

Vijaya Karnataka Web 16 Sep 2019, 9:32 am
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ಘಟಕದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ವಚ್ಛತಾ ಸಪ್ತಾಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು. ಸಂಸದ ನಾರಾಯಣಸ್ವಾಮಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಕೆ.ಎಸ್.ವವೀನ್, ಸಹ ಪ್ರಭಾರಿ ಜಿ.ಎಂ.ಸುರೇಶ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿದ್ದೇಶ್ ಯಾದವ್ ಮತ್ತಿತರರು ಇದ್ದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಸಮರ್ಪಕವಾಗಿ ನಿರ್ವಹಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Vijaya Karnataka Web kateel


ರಾಮನಗರ: ಪಟಾಕಿ ತಂದ 'ಬಾಂಬ್' ಆತಂಕ

ರಾಮನಗರ: ನಗರದ ರಾಮ‌ಗಢ ಹೋಟೆಲ್‌ ಬಳಿ ಸೋಮವಾರ ಮುಂಜಾನೆ ಕೆಲಕಾಲ ಬಾಂಬ್ ಭೀತಿ ಸೃಷ್ಟಿಯಾಗಿತ್ತು. ಆದರೆ ಅದು ಪಟಾಕಿ ಎಂದು ಗೊತ್ತಾದ ಮೇಲೆ ಆತಂಕ ನಿವಾರಣೆಯಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ