ಆ್ಯಪ್ನಗರ

ಕರ್ನಾಟಕದ ಆರು ಪೊಲೀಸರಿಗೆ ಗೃಹ ಮಂತ್ರಿ ಪದಕ

ಪೊಲೀಸ್‌ ಇಲಾಖೆಯಲ್ಲಿ ಅತ್ಯಂತ ದಕ್ಷತೆ ತೋರುವ ಅಧಿಕಾರಿಗಳಿಗೆ ನೀಡುವ ಗೃಹ ಮಂತ್ರಿ ಪದಕ ನೀಡಿ ಗೌರವಿಸಲಾಗುವುದು. ಈ ಬಾರಿ ಕರ್ನಾಟಕದ ಆರು ಅಧಿಕಾರಿಗಳು ಪದಕಕ್ಕೆ ಭಾಜರಾಗಿದ್ದಾರೆ.

Vijaya Karnataka Web 12 Aug 2019, 7:50 pm
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿದ ಪೊಲೀಸ್‌ ಅಧಿಕಾರಿ ಸೇರಿ ಆರು ಪೊಲೀಸರಿಗೆ ಕೇಂದ್ರ ಗೃಹ ಮಂತ್ರಿ ಪದಕ ಲಭಿಸಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಕರ್ನಾಟಕದ ಆರು ಪೊಲೀಸ್‌ ಅಧಿಕಾರಿಗಳು ಪ್ರತಿಷ್ಠಿತ ಕೇಂದ್ರ ಗೃಹ ಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ತನಿಖಾ ವಿಭಾಗದಲ್ಲಿ ಉತ್ತಮ ಕಾರ್ಯದಕ್ಷತೆ ತೋರಿದ ಹಿನ್ನೆಲೆಯಲ್ಲಿ ಆರು ಪೊಲೀಸ್‌ ಅಧಿಕಾರಿಗಳಿಗೆ ಪದಕ ಪ್ರಕಟಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಭೇದಿಸಿ ಎಸ್ಐಟಿಯ ತನಿಖಾಧಿಕಾರಿ ಅನುಚೇತ್ ಎಸ್ಐಟಿಯ ಡಿವೈಎಸ್ಪಿ ರಂಗಪ್ಪ ಸೇರಿ ಆರು ಪೊಲೀಸ್‌ ಅಧಿಕಾರಿಗಳಿಗೆ ಪದಕ ಲಭಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ