ದಲಿತ ಶಾಸಕನ ಮನೆ ಮೇಲಿನ ದಾಳಿಗೆ ಖಂಡನೆ
ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ವಿಎಚ್ಪಿ ಆಕ್ರೋಶ ವ್ಯಕ್ತಪಡಿಸಿದೆ. ಗಲಭೆಗೆ ಕಾರಣರಾದವರಿಂದಲೇ ಹಾನಿಯ ನಷ್ಟ ಭರಿಸುವಂತೆ ಆಗ್ರಹಿಸಿದ್ದಾರೆ. ದಲಿತ ಶಾಸಕನ ಮೇಲಿನ ದಾಳಿಗೂ ಆಕ್ರೋಶ ವ್ಯಕ್ತಪಡಿಸಿದೆ.
ದಲಿತ ಶಾಸಕನ ಮನೆ ಮೇಲಿನ ದಾಳಿಗೆ ಖಂಡನೆ: ಪುಂಡರಿಂದಲೇ ನಷ್ಟ ವಸೂಲಿಗೆ ವಿಎಚ್ಪಿ ಆಗ್ರಹ..!
ಪೊಲೀಸರ ಮೇಲೆ ನಡೆದದ್ದು ಗೆರಿಲ್ಲಾ ದಾಳಿ..!
ಗೆರಿಲ್ಲಾ ದಾಳಿ ನಡೆಸಬೇಕು ಎಂದರೆ, ಅದು ಪೂರ್ವ ನಿಯೋಜಿತ ಆಗಿರಬೇಕು. ಪ್ಲಾನಿಂಗ್ ಆಗಿರಬೇಕು. ಸ್ಥಳೀಯರೇ ಆಗಿರಬೇಕು..! ಏಕೆಂದರೆ, ಆ ಭಾಗದ ಗಲ್ಲಿ ಗಲ್ಲಿಗಳ ವಿವರ, ತಿಳಿವಳಿಕೆ ಇದ್ದರೆ ಮಾತ್ರ ಗೆರಿಲ್ಲಾ ಮಾದರಿ ದಾಳಿಯನ್ನು ಜಾರಿಗೆ ತರಲು ಸಾಧ್ಯ..!
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯ ಒಳಸುಳಿ..! ಪೊಲೀಸರ ಮೇಲೆ ನಡೆದದ್ದು ಗೆರಿಲ್ಲಾ ದಾಳಿ..!
ಭೋವಿ ಸಮಾಜದಿಂದ ರಾಜ್ಯಾದ್ಯಂತ ಹೋರಾಟ?
ಮಾಜಿ ಸಚಿವ, ಶಾಸಕ ಶಿವರಾಜ ತಂಗಡಗಿ ಅವರು ಆಗಮಿಸಿ ಅಖಂಡ ಶ್ರೀನಿವಾಸ್ ಅವರಿಗೆ ಧೈರ್ಯ ಹೇಳಿದ್ದಾರೆ. ಇದಕ್ಕೂ ಮೊದಲು ಆರ್ಎಎಫ್ ಪಡೆ ಕಾವಲಿನಲ್ಲಿ ಅಖಂಡ ಶ್ರೀನಿವಾಸ್ ತಮ್ಮ ಮನೆಯವರ ಜೊತೆ ನಿವಾಸಕ್ಕೆ ಆಗಮಿಸಿದ್ದರು. ನಂತರ ಬಂದ ಶಾಸಕ ಶಿವರಾಜ ತಂಗಡಗಿ ತನ್ನ ಮಿತ್ರನಿಗೆ ಸಮಾಧಾನ ಹೇಳಿದ್ದಾರೆ.
'ಗಲಭೆಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಭೋವಿ ಸಮಾಜದಿಂದ ರಾಜ್ಯಾದ್ಯಂತ ಹೋರಾಟ' : ಶಿವರಾಜ ತಂಗಡಗಿ
ಬಲಿಯಾದವರು ಇನ್ಯಾರೋ..
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ. ಕೆಲವು ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಆದರೆ ಬಲಿಯಾದವು ಇನ್ಯಾರೋ ಎಂದಿದ್ದಾರೆ.
ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ, ಜಮೀರ್ ಗರಂ
ಡಿಜೆ ಹಳ್ಳಿ ಹಿಂಸಾಚಾರ: ನಳಿನ್ ಕಿಡಿ
ತುಷ್ಟೀಕರಣ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಹೇಳಿದ್ದಿಷ್ಟು.
ಡಿಜೆ ಹಳ್ಳಿ ಹಿಂಸಾಚಾರ: 'ತುಷ್ಟೀಕರಣ’ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ! ನಳಿನ್ ಕಿಡಿ
ಸ್ವಾತಂತ್ರ್ಯ ದಿನಾಚರಣೆ: ಮಹತ್ವದ ಮಾಹಿತಿ
ಈ ಬಾರಿಯ ಪೆರೇಡ್ ಉಸ್ತುವಾರಿ ಡಿಸಿಪಿ ಗಿರೀಶ್ ವಹಿಸಿದ್ದಾರೆ. ಕೆಎಸ್ಆರ್ಪಿ, ಸಿವಿಲ್, ಟ್ರಾಫಿಕ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್ ಭಾಗವಹಿಸಲಿದ್ದಾರೆ. ನಾಲ್ಕು ಬ್ಯಾಂಡ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಒಟ್ಟು 20 ತುಕಡಿಗಳು ಭಾಗವಹಿಸುತ್ತವೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಮಹತ್ವದ ಮಾಹಿತಿ ನೀಡಿದ ಬೆಂಗಳೂರು ಆಯುಕ್ತರು!
ಕಾವೇರಿ ಕೊಳ್ಳದ ಜನರಲ್ಲಿ ಸಂತಸ
ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್ಎಸ್ ಜಲಾಶಯ ತುಂಬಿ ತುಳುಕುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೆಆರ್ಎಸ್ ಜಲಾಶಯ ನಿಗದಿತ ಸಮಯಕ್ಕೆ ಭರ್ತಿಯಾಗಿ ಜನರಲ್ಲಿ ಹರ್ಷ ಮೂಡಿಸಿದೆ.
ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ..! ಕಾವೇರಿ ಕೊಳ್ಳದ ಜನರಲ್ಲಿ ಸಂತಸ
ಕಾಂಗ್ರೆಸ್ನಿಂದ ಥರ್ಡ್ ಕ್ಲಾಸ್ ರಾಜಕೀಯ: ರಾಮದಾಸ್
ಬೆಂಗಳೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಕಾಂಗ್ರೆಸ್ನ ದಲಿತ ಶಾಸಕನ ರಕ್ಷಣೆಗೆ ಕಾಂಗ್ರೆಸ್ನವರೇ ಮುಂದಾಗುತ್ತಿಲ್ಲ ಅನ್ನೋದು ರಾಮದಾಸ್ ಆರೋಪ. ಈ ಘಟನೆಗೆ ಕಾರಣರಾದವರನ್ನು ಹಿಡಿದು ಶಿಕ್ಷಿಸಿ ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್ನಿಂದ ಥರ್ಡ್ ಕ್ಲಾಸ್ ರಾಜಕೀಯ: ರಾಮದಾಸ್
ಕೋಟೆ ಮಾರಮ್ಮನ ತಾಳಿ ಕದ್ದವರು ಅಂದರ್
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕಳವು ಪ್ರಕರಣಗಳು ಹೆಚ್ಚಾಗಿ, ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮನಗರದ ಕೋಟೆ ಮಾರಮ್ಮನ ತಾಳಿ ಕದ್ದವರು ಅಂದರ್
ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧ ಆದೇಶ ಹಿಂಪಡೆದ ಪಾಲಿಕೆ..!
ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಪಾಲಿಕೆ ಹಿಂದಕ್ಕೆ ಪಡೆದಿದೆ. ಇದಕ್ಕೆ ಸಂಬಂಧಿಸಿಂದತೆ ಹೈಕೋರ್ಟ್ನಲ್ಲಿರುವ ಅರ್ಜಿಯನ್ನು ಕೂಡ ಮಂಗಳೂರು ಮಹಾನಗರ ಪಾಲಿಕೆ ಹಿಂಪಡೆದಿದ್ದು, ವರ್ತಕರು ಸಂತಸಗೊಂಡಿದ್ದಾರೆ.
ಮಂಗಳೂರು: ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧ ಆದೇಶ ಹಿಂಪಡೆದ ಪಾಲಿಕೆ..! ವರ್ತಕರಿಗೆ ಸಂತಸ
ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ
ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಪ್ಲಾಸ್ಮಾ ಥೆರಪಿಯನ್ನು ಬಳಸಿ ನಡೆಸಿದ ವೈದ್ಯಕೀಯ ಸಂಶೋಧನೆ ಯಶಸ್ವಿಯಾಗಿದೆ. ಹೀಗಾಆಗಿ ಮಂಗಳೂರಿನಲ್ಲಿ ಕೂಡ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸುವ ಕುರಿತು ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದರು.
ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ : ಶಾಸಕ ಕಾಮತ್
ನ್ಯಾಮತಿಯಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆ
ಕೊರೊನಾ ಸೋಂಕಿನ ಭೀತಿ ನಡುವೆಯೂ ಸಂಪ್ರದಾಯದಂತೆ ನ್ಯಾಮತಿಯಲ್ಲಿಅಂತ್ಯಕ್ರಿಯೆ ನಡೆಸಲು ಬೇಕಾದ ಕಟ್ಟಿಗೆಗಾಗಿ ಇಡೀ ದಿನ ಕುಟುಂಬದವರು ಹುಡುಕುವ ಪರಿಸ್ಥಿತಿ ಎದುರಾಗಿದೆ. ಪಟ್ಟಣದಲ್ಲಿ ಹಿಂದೂ ರುದ್ರಭೂಮಿ ಇದ್ದು, ಇದು ಸಹ ಸ್ವಚ್ಛತೆ ಇಲ್ಲದೇ ಅನೈರ್ಮಲ್ಯದಿಂದ ಕೂಡಿದೆ
ಹೆಣ ಸುಡಲು ಚಿತಾಗಾರದಲ್ಲಿ ಕಟ್ಟಿಗೆ ಸಿಗುತ್ತಿಲ್ಲ: ನ್ಯಾಮತಿಯಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆ
ಕೊಡಗಿಗೆ ಆಗಸ್ಟ್ ಆತಂಕಕಾರಿ
ಮೂರು ವರ್ಷಗಳಿಂದ ಆಶ್ಲೇಷ ಮಳೆಗೂ ಕೊಡಗಿಗೂ ಯಾಕೋ ಸರಿಹೋಗುವ ಹಾಗೆ ಕಾಣುತ್ತಿಲ್ಲ. ಆಗಸ್ಟ್ ಬಂದರೆ ಸಾಕು, ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಮೊದಲೆಲ್ಲಾ ಜೂನ್-ಜುಲೈನಲ್ಲಿ ಅಬ್ಬರಿಸುತ್ತಿದ್ದ ಮಳೆಯ ಜಾಗದಲ್ಲಿ ಈಗ ಬಿಸಿಲು ಕಾಣಿಸುತ್ತಿದ್ದು, ಆಗಸ್ಟ್ನಲ್ಲಿ ಆಕಾಶಕ್ಕೇ ತೂತು ಕೊರೆದಂತೆ ಸುರಿಯುವುದು ಹೊಸ ಬೆಳವಣಿಗೆಯಾಗಿದೆ. ಹಾನಿಯ ಪ್ರಮಾಣವೂ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ಜೀವ ಬಲಿ ಕೇಳುತ್ತಿದೆ ವಿಕೋಪ: ಕೊಡಗಿಗೆ ಆಗಸ್ಟ್ ಆತಂಕಕಾರಿ; ಮೂರು ವರ್ಷಗಳಿಂದ ಭೂಕುಸಿತ, ಪ್ರವಾಹ
ಕೊಡಗು ಮಹಾಮಳೆಗೆ ಬದುಕು ಅತಂತ್ರ
ಕೊಡಗಿನಲ್ಲಿ ವರುಣನ ಅಟ್ಟಹಾಸಕ್ಕೆ ಜನರ ಬದುಕು ನಲುಗಿ ಹೋಗಿದೆ. 304ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದ್ದು, 3,200 ಹೆಕ್ಟೇರ್ ಕೃಷಿ ಬೆಳೆಗೆ ಹಾನಿಯುಂಟಾಗಿದೆ. ಈ ಕುರಿತಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಮುಂದುವರಿದಿದ್ದು, ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಕೊಡಗು ಮಹಾಮಳೆಗೆ ಬದುಕು ಅತಂತ್ರ: 300ಕ್ಕೂ ಹೆಚ್ಚು ಮನೆಗಳು ಜಖಂ, 3000 ಹೆಕ್ಟೇರ್ ಕೃಷಿ ಬೆಳೆಗೆ ಹಾನಿ
ಕೊರೊನಾ ಗೆದ್ದ ಸಿದ್ದರಾಮಯ್ಯ
ತಾನು ಆಸ್ಪತ್ರೆಯಿಂದ ಹೊರಬಂದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವೈದ್ಯರು ಸೇರಿದಂತೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅವರು, ‘ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಕೊರೊನಾ ಗೆದ್ದ ಸಿದ್ದರಾಮಯ್ಯ ; ಆಸ್ಪತ್ರೆಯಿಂದ ಬಿಡುಗಡೆಯಾಗ್ತಿದ್ದಂತೆ ಎಲ್ಲರಿಗೂ ಧನ್ಯವಾದ ಹೇಳಿದ ಮಾಜಿ ಸಿಎಂ
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ, ಡಿಸಿಎಂ ಅಶ್ವತ್ಥ ನಾರಾಯಣ
ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ: ಎಚ್ಡಿ ದೇವೇಗೌಡ ಹೇಳಿದ್ದಿಷ್ಟು..
ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.
ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ, ಎಚ್ಡಿ ದೇವೇಗೌಡ
ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು
ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ನವೀನ್ ಎಂಬಾತ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಡಿಜೆ ಹಳ್ಳಿ ಗಲಭೆ: ನವೀನ್ ಕಾಂಗ್ರೆಸ್ ಕಾರ್ಯಕರ್ತ, ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು
ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ
ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಶುಕ್ರವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲು ಜೆಡಿಎಸ್ ಪಕ್ಷ ಮುಂದಾಗಿದೆ. ಈ ಕುರಿತಾಗಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮಾಹಿತಿ ನೀಡಿದರು.
ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ; ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ
'ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸುತ್ತೇನೆ'
"ನನ್ನ ಹುಟ್ಟು ಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು ಪ್ರಯತ್ನಿಸುವೆ" ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
'ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸುತ್ತೇನೆ': ಮಾಜಿ ಸಿಎಂ ಸಿದ್ದರಾಮಯ್ಯ
ಸಿಬಿಐ ಅಧಿಕಾರಿಗೆ ಗೃಹ ಸಚಿವಾಲಯದ ಪ್ರತಿಷ್ಠಿತ ಪದಕ
ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣ ಸೇರಿ ಹಲವು ಕೊಲೆ ಕೇಸ್ಗಳ ತನಿಖೆ ನಡೆಸಿದ 15 ನುರಿತ ಸಿಬಿಐ ಅಧಿಕಾರಿಗಳಿಗೆ 2020ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಗೃಹ ಸಚಿವರ ಮೆಡಲ್ ದೊರೆತಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗೆ ಗೃಹ ಸಚಿವಾಲಯದ ಪ್ರತಿಷ್ಠಿತ ಪದಕ
ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ವಿಎಚ್ಪಿ ಆಕ್ರೋಶ ವ್ಯಕ್ತಪಡಿಸಿದೆ. ಗಲಭೆಗೆ ಕಾರಣರಾದವರಿಂದಲೇ ಹಾನಿಯ ನಷ್ಟ ಭರಿಸುವಂತೆ ಆಗ್ರಹಿಸಿದ್ದಾರೆ. ದಲಿತ ಶಾಸಕನ ಮೇಲಿನ ದಾಳಿಗೂ ಆಕ್ರೋಶ ವ್ಯಕ್ತಪಡಿಸಿದೆ.
ದಲಿತ ಶಾಸಕನ ಮನೆ ಮೇಲಿನ ದಾಳಿಗೆ ಖಂಡನೆ: ಪುಂಡರಿಂದಲೇ ನಷ್ಟ ವಸೂಲಿಗೆ ವಿಎಚ್ಪಿ ಆಗ್ರಹ..!
ಪೊಲೀಸರ ಮೇಲೆ ನಡೆದದ್ದು ಗೆರಿಲ್ಲಾ ದಾಳಿ..!
ಗೆರಿಲ್ಲಾ ದಾಳಿ ನಡೆಸಬೇಕು ಎಂದರೆ, ಅದು ಪೂರ್ವ ನಿಯೋಜಿತ ಆಗಿರಬೇಕು. ಪ್ಲಾನಿಂಗ್ ಆಗಿರಬೇಕು. ಸ್ಥಳೀಯರೇ ಆಗಿರಬೇಕು..! ಏಕೆಂದರೆ, ಆ ಭಾಗದ ಗಲ್ಲಿ ಗಲ್ಲಿಗಳ ವಿವರ, ತಿಳಿವಳಿಕೆ ಇದ್ದರೆ ಮಾತ್ರ ಗೆರಿಲ್ಲಾ ಮಾದರಿ ದಾಳಿಯನ್ನು ಜಾರಿಗೆ ತರಲು ಸಾಧ್ಯ..!
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯ ಒಳಸುಳಿ..! ಪೊಲೀಸರ ಮೇಲೆ ನಡೆದದ್ದು ಗೆರಿಲ್ಲಾ ದಾಳಿ..!
ಭೋವಿ ಸಮಾಜದಿಂದ ರಾಜ್ಯಾದ್ಯಂತ ಹೋರಾಟ?
ಮಾಜಿ ಸಚಿವ, ಶಾಸಕ ಶಿವರಾಜ ತಂಗಡಗಿ ಅವರು ಆಗಮಿಸಿ ಅಖಂಡ ಶ್ರೀನಿವಾಸ್ ಅವರಿಗೆ ಧೈರ್ಯ ಹೇಳಿದ್ದಾರೆ. ಇದಕ್ಕೂ ಮೊದಲು ಆರ್ಎಎಫ್ ಪಡೆ ಕಾವಲಿನಲ್ಲಿ ಅಖಂಡ ಶ್ರೀನಿವಾಸ್ ತಮ್ಮ ಮನೆಯವರ ಜೊತೆ ನಿವಾಸಕ್ಕೆ ಆಗಮಿಸಿದ್ದರು. ನಂತರ ಬಂದ ಶಾಸಕ ಶಿವರಾಜ ತಂಗಡಗಿ ತನ್ನ ಮಿತ್ರನಿಗೆ ಸಮಾಧಾನ ಹೇಳಿದ್ದಾರೆ.
'ಗಲಭೆಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಭೋವಿ ಸಮಾಜದಿಂದ ರಾಜ್ಯಾದ್ಯಂತ ಹೋರಾಟ' : ಶಿವರಾಜ ತಂಗಡಗಿ
ಬಲಿಯಾದವರು ಇನ್ಯಾರೋ..
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ. ಕೆಲವು ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಆದರೆ ಬಲಿಯಾದವು ಇನ್ಯಾರೋ ಎಂದಿದ್ದಾರೆ.
ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ, ಜಮೀರ್ ಗರಂ
ಡಿಜೆ ಹಳ್ಳಿ ಹಿಂಸಾಚಾರ: ನಳಿನ್ ಕಿಡಿ
ತುಷ್ಟೀಕರಣ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಹೇಳಿದ್ದಿಷ್ಟು.
ಡಿಜೆ ಹಳ್ಳಿ ಹಿಂಸಾಚಾರ: 'ತುಷ್ಟೀಕರಣ’ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ! ನಳಿನ್ ಕಿಡಿ
ಸ್ವಾತಂತ್ರ್ಯ ದಿನಾಚರಣೆ: ಮಹತ್ವದ ಮಾಹಿತಿ
ಈ ಬಾರಿಯ ಪೆರೇಡ್ ಉಸ್ತುವಾರಿ ಡಿಸಿಪಿ ಗಿರೀಶ್ ವಹಿಸಿದ್ದಾರೆ. ಕೆಎಸ್ಆರ್ಪಿ, ಸಿವಿಲ್, ಟ್ರಾಫಿಕ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್ ಭಾಗವಹಿಸಲಿದ್ದಾರೆ. ನಾಲ್ಕು ಬ್ಯಾಂಡ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಒಟ್ಟು 20 ತುಕಡಿಗಳು ಭಾಗವಹಿಸುತ್ತವೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಮಹತ್ವದ ಮಾಹಿತಿ ನೀಡಿದ ಬೆಂಗಳೂರು ಆಯುಕ್ತರು!
ಕಾವೇರಿ ಕೊಳ್ಳದ ಜನರಲ್ಲಿ ಸಂತಸ
ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್ಎಸ್ ಜಲಾಶಯ ತುಂಬಿ ತುಳುಕುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೆಆರ್ಎಸ್ ಜಲಾಶಯ ನಿಗದಿತ ಸಮಯಕ್ಕೆ ಭರ್ತಿಯಾಗಿ ಜನರಲ್ಲಿ ಹರ್ಷ ಮೂಡಿಸಿದೆ.
ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ..! ಕಾವೇರಿ ಕೊಳ್ಳದ ಜನರಲ್ಲಿ ಸಂತಸ
ಕಾಂಗ್ರೆಸ್ನಿಂದ ಥರ್ಡ್ ಕ್ಲಾಸ್ ರಾಜಕೀಯ: ರಾಮದಾಸ್
ಬೆಂಗಳೂರಿನಲ್ಲಿ ನಡೆದ ಗಲಭೆಯ ವಿಚಾರದಲ್ಲಿ ಕಾಂಗ್ರೆಸ್ನ ದಲಿತ ಶಾಸಕನ ರಕ್ಷಣೆಗೆ ಕಾಂಗ್ರೆಸ್ನವರೇ ಮುಂದಾಗುತ್ತಿಲ್ಲ ಅನ್ನೋದು ರಾಮದಾಸ್ ಆರೋಪ. ಈ ಘಟನೆಗೆ ಕಾರಣರಾದವರನ್ನು ಹಿಡಿದು ಶಿಕ್ಷಿಸಿ ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್ನಿಂದ ಥರ್ಡ್ ಕ್ಲಾಸ್ ರಾಜಕೀಯ: ರಾಮದಾಸ್
ಕೋಟೆ ಮಾರಮ್ಮನ ತಾಳಿ ಕದ್ದವರು ಅಂದರ್
ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕಳವು ಪ್ರಕರಣಗಳು ಹೆಚ್ಚಾಗಿ, ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮನಗರದ ಕೋಟೆ ಮಾರಮ್ಮನ ತಾಳಿ ಕದ್ದವರು ಅಂದರ್
ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧ ಆದೇಶ ಹಿಂಪಡೆದ ಪಾಲಿಕೆ..!
ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಪಾಲಿಕೆ ಹಿಂದಕ್ಕೆ ಪಡೆದಿದೆ. ಇದಕ್ಕೆ ಸಂಬಂಧಿಸಿಂದತೆ ಹೈಕೋರ್ಟ್ನಲ್ಲಿರುವ ಅರ್ಜಿಯನ್ನು ಕೂಡ ಮಂಗಳೂರು ಮಹಾನಗರ ಪಾಲಿಕೆ ಹಿಂಪಡೆದಿದ್ದು, ವರ್ತಕರು ಸಂತಸಗೊಂಡಿದ್ದಾರೆ.
ಮಂಗಳೂರು: ಸೆಂಟ್ರಲ್ ಮಾರ್ಕೆಟ್ ವ್ಯಾಪಾರ ನಿರ್ಬಂಧ ಆದೇಶ ಹಿಂಪಡೆದ ಪಾಲಿಕೆ..! ವರ್ತಕರಿಗೆ ಸಂತಸ
ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ
ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಪ್ಲಾಸ್ಮಾ ಥೆರಪಿಯನ್ನು ಬಳಸಿ ನಡೆಸಿದ ವೈದ್ಯಕೀಯ ಸಂಶೋಧನೆ ಯಶಸ್ವಿಯಾಗಿದೆ. ಹೀಗಾಆಗಿ ಮಂಗಳೂರಿನಲ್ಲಿ ಕೂಡ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸುವ ಕುರಿತು ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದರು.
ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ : ಶಾಸಕ ಕಾಮತ್
ನ್ಯಾಮತಿಯಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆ
ಕೊರೊನಾ ಸೋಂಕಿನ ಭೀತಿ ನಡುವೆಯೂ ಸಂಪ್ರದಾಯದಂತೆ ನ್ಯಾಮತಿಯಲ್ಲಿಅಂತ್ಯಕ್ರಿಯೆ ನಡೆಸಲು ಬೇಕಾದ ಕಟ್ಟಿಗೆಗಾಗಿ ಇಡೀ ದಿನ ಕುಟುಂಬದವರು ಹುಡುಕುವ ಪರಿಸ್ಥಿತಿ ಎದುರಾಗಿದೆ. ಪಟ್ಟಣದಲ್ಲಿ ಹಿಂದೂ ರುದ್ರಭೂಮಿ ಇದ್ದು, ಇದು ಸಹ ಸ್ವಚ್ಛತೆ ಇಲ್ಲದೇ ಅನೈರ್ಮಲ್ಯದಿಂದ ಕೂಡಿದೆ
ಹೆಣ ಸುಡಲು ಚಿತಾಗಾರದಲ್ಲಿ ಕಟ್ಟಿಗೆ ಸಿಗುತ್ತಿಲ್ಲ: ನ್ಯಾಮತಿಯಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆ
ಕೊಡಗಿಗೆ ಆಗಸ್ಟ್ ಆತಂಕಕಾರಿ
ಮೂರು ವರ್ಷಗಳಿಂದ ಆಶ್ಲೇಷ ಮಳೆಗೂ ಕೊಡಗಿಗೂ ಯಾಕೋ ಸರಿಹೋಗುವ ಹಾಗೆ ಕಾಣುತ್ತಿಲ್ಲ. ಆಗಸ್ಟ್ ಬಂದರೆ ಸಾಕು, ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಮೊದಲೆಲ್ಲಾ ಜೂನ್-ಜುಲೈನಲ್ಲಿ ಅಬ್ಬರಿಸುತ್ತಿದ್ದ ಮಳೆಯ ಜಾಗದಲ್ಲಿ ಈಗ ಬಿಸಿಲು ಕಾಣಿಸುತ್ತಿದ್ದು, ಆಗಸ್ಟ್ನಲ್ಲಿ ಆಕಾಶಕ್ಕೇ ತೂತು ಕೊರೆದಂತೆ ಸುರಿಯುವುದು ಹೊಸ ಬೆಳವಣಿಗೆಯಾಗಿದೆ. ಹಾನಿಯ ಪ್ರಮಾಣವೂ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ಜೀವ ಬಲಿ ಕೇಳುತ್ತಿದೆ ವಿಕೋಪ: ಕೊಡಗಿಗೆ ಆಗಸ್ಟ್ ಆತಂಕಕಾರಿ; ಮೂರು ವರ್ಷಗಳಿಂದ ಭೂಕುಸಿತ, ಪ್ರವಾಹ
ಕೊಡಗು ಮಹಾಮಳೆಗೆ ಬದುಕು ಅತಂತ್ರ
ಕೊಡಗಿನಲ್ಲಿ ವರುಣನ ಅಟ್ಟಹಾಸಕ್ಕೆ ಜನರ ಬದುಕು ನಲುಗಿ ಹೋಗಿದೆ. 304ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದ್ದು, 3,200 ಹೆಕ್ಟೇರ್ ಕೃಷಿ ಬೆಳೆಗೆ ಹಾನಿಯುಂಟಾಗಿದೆ. ಈ ಕುರಿತಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಮುಂದುವರಿದಿದ್ದು, ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಕೊಡಗು ಮಹಾಮಳೆಗೆ ಬದುಕು ಅತಂತ್ರ: 300ಕ್ಕೂ ಹೆಚ್ಚು ಮನೆಗಳು ಜಖಂ, 3000 ಹೆಕ್ಟೇರ್ ಕೃಷಿ ಬೆಳೆಗೆ ಹಾನಿ
ಕೊರೊನಾ ಗೆದ್ದ ಸಿದ್ದರಾಮಯ್ಯ
ತಾನು ಆಸ್ಪತ್ರೆಯಿಂದ ಹೊರಬಂದ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವೈದ್ಯರು ಸೇರಿದಂತೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅವರು, ‘ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ಕೊರೊನಾ ಗೆದ್ದ ಸಿದ್ದರಾಮಯ್ಯ ; ಆಸ್ಪತ್ರೆಯಿಂದ ಬಿಡುಗಡೆಯಾಗ್ತಿದ್ದಂತೆ ಎಲ್ಲರಿಗೂ ಧನ್ಯವಾದ ಹೇಳಿದ ಮಾಜಿ ಸಿಎಂ
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಎಸ್ಡಿಪಿಐ ನಿಷೇಧದ ಬಗ್ಗೆ ಪರಿಶೀಲನೆ, ಡಿಸಿಎಂ ಅಶ್ವತ್ಥ ನಾರಾಯಣ
ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿ: ಎಚ್ಡಿ ದೇವೇಗೌಡ ಹೇಳಿದ್ದಿಷ್ಟು..
ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.
ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ, ಎಚ್ಡಿ ದೇವೇಗೌಡ
ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು
ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವ ನವೀನ್ ಎಂಬಾತ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಡಿಜೆ ಹಳ್ಳಿ ಗಲಭೆ: ನವೀನ್ ಕಾಂಗ್ರೆಸ್ ಕಾರ್ಯಕರ್ತ, ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು
ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ
ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಶುಕ್ರವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲು ಜೆಡಿಎಸ್ ಪಕ್ಷ ಮುಂದಾಗಿದೆ. ಈ ಕುರಿತಾಗಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮಾಹಿತಿ ನೀಡಿದರು.
ಭೂ ಸುಧಾಕರಣೆ ಕಾಯ್ದೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ; ರಾಜ್ಯಾದ್ಯಂತ ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ
'ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸುತ್ತೇನೆ'
"ನನ್ನ ಹುಟ್ಟು ಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು ಪ್ರಯತ್ನಿಸುವೆ" ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
'ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸುತ್ತೇನೆ': ಮಾಜಿ ಸಿಎಂ ಸಿದ್ದರಾಮಯ್ಯ
ಸಿಬಿಐ ಅಧಿಕಾರಿಗೆ ಗೃಹ ಸಚಿವಾಲಯದ ಪ್ರತಿಷ್ಠಿತ ಪದಕ
ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣ ಸೇರಿ ಹಲವು ಕೊಲೆ ಕೇಸ್ಗಳ ತನಿಖೆ ನಡೆಸಿದ 15 ನುರಿತ ಸಿಬಿಐ ಅಧಿಕಾರಿಗಳಿಗೆ 2020ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಗೃಹ ಸಚಿವರ ಮೆಡಲ್ ದೊರೆತಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗೆ ಗೃಹ ಸಚಿವಾಲಯದ ಪ್ರತಿಷ್ಠಿತ ಪದಕ