ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ
ವಾಯುಭಾರ ಕುಸಿತದಿಂದಾಗಿ ಇನ್ನೆರಡು ದಿನ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಜಯಪುರ, ಬಾಗಲಕೋಟ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಈ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ, ಕರಾವಳಿಯ ಮೂರೂ ಜಿಲ್ಲೆ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ, ರೆಡ್ ಅಲರ್ಟ್
ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರ
ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹಕ್ಕೆ ಜನರು ತತ್ತರಿಸಿದ್ದಾರೆ. ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ನೂರಾರು ಜನರು ಸಂತ್ರಸ್ತರಾಗಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಗಂಜಿ ಕೇಂದ್ರವನ್ನು ಆರಂಭಿಸುವಂತೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್ಆರ್ ಪಾಟೀಲ್ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರ, ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಎಸ್.ಆರ್ ಪಾಟೀಲ್ ಆಗ್ರಹ
ಕೋವಿಡ್ ಸಂಕಷ್ಟದ ನಡುವೆ ಬೈಎಲೆಕ್ಷನ್
ಕೋವಿಡ್ ಸಂಕಷ್ಟದ ನಡುವೆ ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಉಪಚುನಾವಣಾ ಪ್ರಚಾರ ಕಾರ್ಯಗಳ ಮೇಲೆ ಸಾಕಷ್ಟು ನಿರ್ಬಂಧಗಳನ್ನು ಹೇರಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ.
ಕೋವಿಡ್ ಸಂಕಷ್ಟದ ನಡುವೆ ಬೈಎಲೆಕ್ಷನ್: ಪ್ರಚಾರಕ್ಕೆ ಸಾಮಾಜಿಕ ಜಾಲತಾಣ ಉತ್ತಮ ಅಸ್ತ್ರ!
ಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ
ಗ್ರಾಮ ಪಂಚಾಯತ್ ಚುನಾವಣೆ ನಡೆಸುವುದಕ್ಕೆ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಹಾಗೂ ಶಿರಾ ಉಪ ಚುನಾವಣೆಗೆ ಚುನಾವಣಾ ಆಯೋಗ ನಿಗದಿ ಮಾಡಿರುವ ಮಾರ್ಗಸೂಚಿ ಪ್ರಕಾರವೇ ಗ್ರಾಮ ಮಟ್ಟದಲ್ಲೂ ಸಿದ್ಧತೆ ನಡೆಸಲಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸಲ್ಲದು; ಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ
ಉಪಚುನಾವಣೆಗೆ ಅಖಾಡ ರೆಡಿ
ಭಾರಿ ನಿಗೂಢತೆಯನ್ನು ಕಾಯ್ದುಕೊಂಡಿದ್ದ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗೋ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದೆ. ಆರ್ಆರ್ ನಗರದ ಚುನಾವಣೆ ಮುಂದೂಡಿಕೆ ಕೋರಿ ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದು ಮುನಿರತ್ನ ಅವರಿಗೆ ಸಂದ ಜಯವೆಂದು ವ್ಯಾಖ್ಯಾನಿಸಲಾಗಿದೆ.
ಉಪಚುನಾವಣೆಗೆ ಅಖಾಡ ರೆಡಿ; ಮತದಾರರನ್ನು ಮನವೊಲಿಸಲು ಮೂರೂ ಪಕ್ಷಗಳಿಂದ ತಂತ್ರಗಾರಿಕೆ ಶುರು
ಊರನ್ನೇ ತೊರೆದ ಗ್ರಾಮಸ್ಥರು..!
ಹುಣಸೂರು: ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ಹೆದರಿದ ಗ್ರಾಮಸ್ಥರು ಭೀತಿಯಿಂದ ಗ್ರಾಮವನ್ನೇ ತೊರೆದಿರುವ ಘಟನೆ ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ.
ಹುಣಸೂರಿನಲ್ಲಿ ಕೊರೊನಾ ತಪಾಸಣೆಗೆ ಹೆದರಿ ಊರನ್ನೇ ತೊರೆದ ಗ್ರಾಮಸ್ಥರು..!
ಕಾಂಗ್ರೆಸ್ ವಿರುದ್ಧ ಎಚ್ ಡಿ ಕೆ ಕಿಡಿ
ಬೆಂಗಳೂರು: ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಯಾವ ಮುಖವಿಟ್ಟುಕೊಂಡು ಮತ ಕೇಳ್ತಾರೆ! ಕಾಂಗ್ರೆಸ್ ವಿರುದ್ಧ ಎಚ್ ಡಿ ಕೆ ಕಿಡಿ
ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸಿಕ್ತು ಬಿ.ಫಾರಂ
ರಾಜರಾಜೇಶ್ವರಿನಗರ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಬಿಫಾರಂ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉಪಸ್ಥಿತರಿದ್ದರು.
ಆರ್ಆರ್ ನಗರ ಬೈಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸಿಕ್ತು ಬಿ.ಫಾರಂ
ನವ ಮೈಸೂರು ಕನಸಿಗೆ ಜೀವ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ವರ್ಷಗಳ ಯೋಜನೆ ಈಗ ಜೀವ ಪಡೆದುಕೊಂಡಿದೆ. ಶೀಘ್ರ ಔಟರ್ ರಿಂಗ್ ರಸ್ತೆ ನಿರ್ಮಾಣವಾಗಲಿದ್ದು, 1,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ.
ನವ ಮೈಸೂರು ಕನಸಿಗೆ ಜೀವ, ಬೆಂಗಳೂರಿಗೆ ಪೈಪೋಟಿ!
ರಾಮನಗರ ರಸ್ತೆಯಲ್ಲಿ ಪಿಪಿಇ ಕಿಟ್
ರಾಮನಗರ: ನಗರದ ರಾಮಕೃಷ್ಣ ಆಸ್ಪತ್ರೆಯಲ್ಲಿ ಬಳಕೆ ಮಾಡಲಾಗಿರುವ ಪಿಪಿಇ ಕಿಟ್ಗಳನ್ನು ರಸ್ತೆ ಬದಿಯಲ್ಲಿ ಸುರಿಯಲಾಗಿದೆ. ಹೀಗಾಗಿ ಗಾಳಿಗೆ ಕಿಟ್ಗಳು ಹಾರಿ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ.
ರಾಮನಗರ ರಸ್ತೆಯಲ್ಲಿ ಬಳಕೆ ಮಾಡಿದ ಪಿಪಿಇ ಕಿಟ್: ವಿಲೇವಾರಿಯಲ್ಲಿ ನಿರ್ಲಕ್ಷ್ಯ!
ಮಂಗಳೂರು ಎಸಿ ಹಠಾತ್ ವರ್ಗ
ಮಂಗಳೂರು: ಮಂಗಳೂರು ಉಪವಿಭಾಗ ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಹಠಾತ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಮಂಗಳೂರು ಎಸಿ ಹಠಾತ್ ವರ್ಗ, ಬಾಕ್ಸೈಟ್ ಲಾಬಿಗೆ ಮಣಿಯಿತೇ ಆಡಳಿತ!
ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನ
ಮಂಗಳೂರು ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನಿಸಲಾದ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಕುಲಶೇಖರ ಸಮೀಪ ಆರೋಪಿ ಬಿಟ್ಟು ಹೋದ ಬೈಕನ್ನು ವಶಪಡಿಸಿಕೊಂಡ ಕಂಕನಾಡಿ ನಗರ ಠಾಣಾ ಪೊಲೀಸರು ಬೈಕ್ನ ಆರ್ಸಿ ಆಧಾರದಲ್ಲಿ ಶೋಧ ಮುಂದುವರಿಸಿದ್ದು, ಆರೋಪಿಗಳ ಸುಳಿವು ಪತ್ತೆಯಾಗಿದೆ.
ಮಂಗಳೂರು ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನ: ಆರೋಪಿಗಳಿಗೆ ತೀವ್ರ ಶೋಧ
ಕರಾವಳಿಯಲ್ಲಿ ಭಾರೀ ಮಳೆ
ಕರಾವಳಿಯ ದ.ಕ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಡಿ ಎಡೆಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಇರಲಿದೆ. ಅಕ್ಟೋಬರ್ ಕೊನೆಯ ತನಕವೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿಯಲ್ಲಿ ಭಾರೀ ಮಳೆ: ಇನ್ನು ಎರಡು ದಿನ ಆರೆಂಜ್ ಅಲರ್ಟ್
ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಅನುಮತಿ
ನವರಾತ್ರಿ, ದಸರಾ ಮಹೋತ್ಸವ ಸಂದರ್ಭ ಸಾಂಪ್ರಾದಾಯಿಕ ಹುಲಿವೇಷಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಷರತ್ತು ಬದ್ಧ ಅನುಮತಿ ನೀಡಿದೆ. ದಸರಾ ಸಂದರ್ಭ ದೇವಸ್ಥಾನದ ಆವರಣದಲ್ಲಿ ಮಾತ್ರ ಹುಲಿವೇಷ ಪ್ರದರ್ಶನ ನೀಡಬೇಕು, ಒಂದು ತಂಡದಲ್ಲಿ ಗರಿಷ್ಠ 10 ಹುಲಿ ವೇಷಧಾರಿಗಳು ಮಾತ್ರವಿರಬೇಕು ಎಂದು ಹೇಳಿದೆ.
ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಷರತ್ತು ಬದ್ಧ ಅನುಮತಿ
ಪಾಳು ಬಾವಿಗೆ ತಳ್ಳಿ ಮಹಿಳೆಯ ಹತ್ಯೆಗೆ ಯತ್ನ
ವಿಜಯಪುರ: ಪಟ್ಟಣದ ಸಮೀಪದ ಎ.ರಂಗನಾಥಪುರ ಗ್ರಾಮದ 100 ಅಡಿಗೂ ಹೆಚ್ಚು ಆಳವಿರುವ ಪಾಳು ಬಾವಿಯಲ್ಲಿ ವಿವಾಹಿತ ಮಹಿಳೆಯನ್ನು ತಳ್ಳಿ ಹತ್ಯೆ ಸಂಚು ನಡೆಸಿರುವ ಪ್ರಕರಣ ನಡೆದಿದೆ.
ವಿಜಯಪುರ: ಪಾಳು ಬಾವಿಗೆ ತಳ್ಳಿ ಮಹಿಳೆಯ ಹತ್ಯೆಗೆ ಯತ್ನ, ಪೊಲೀಸರಿಂದ ರಕ್ಷಣೆ
ಡಿಸಿ ಕಚೇರಿಯಲ್ಲಿ 26 ಸಿಬ್ಬಂದಿಗೆ ಕೋವಿಡ್
ಕೋವಿಡ್- 19 ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲೇ 26 ಮಂದಿ, ಜಿಪಂ ಕಚೇರಿಯ 20 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಹಾಸನ ಡಿಸಿ ಕಚೇರಿಯಲ್ಲಿ 26 ಸಿಬ್ಬಂದಿಗೆ ಕೋವಿಡ್: ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ!
ಕೊಡಗಿನ ರೈತರು ಕಂಗಾಲು
ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಪ್ರಾಕೃತಿಕ ವಿಕೋಪಕ್ಕೆ ಕೊಡಗಿನ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ಬೆಳೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಕರಿಮೆಣಸು ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಗದ್ದೆಗಳಲ್ಲಿ ಮರಳು ತುಂಬಿದ್ದು, ಭತ್ತ ನಾಟಿ ಮಾಡಲು ಅಸಾಧ್ಯವಾದ ಸ್ಥಿತಿ ಇದೆ.
ಕೊಡಗಿನ ರೈತರು ಕಂಗಾಲು: ಅತಿವೃಷ್ಟಿಯಿಂದ ಕಾಫಿ, ಕರಿಮೆಣಸು ಬೆಳೆಗೆ ರೋಗ
ವಾಯುಭಾರ ಕುಸಿತದಿಂದಾಗಿ ಇನ್ನೆರಡು ದಿನ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಜಯಪುರ, ಬಾಗಲಕೋಟ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಈ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ, ಕರಾವಳಿಯ ಮೂರೂ ಜಿಲ್ಲೆ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ, ರೆಡ್ ಅಲರ್ಟ್
ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರ
ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹಕ್ಕೆ ಜನರು ತತ್ತರಿಸಿದ್ದಾರೆ. ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ನೂರಾರು ಜನರು ಸಂತ್ರಸ್ತರಾಗಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಗಂಜಿ ಕೇಂದ್ರವನ್ನು ಆರಂಭಿಸುವಂತೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್ಆರ್ ಪಾಟೀಲ್ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರ, ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯುವಂತೆ ಎಸ್.ಆರ್ ಪಾಟೀಲ್ ಆಗ್ರಹ
ಕೋವಿಡ್ ಸಂಕಷ್ಟದ ನಡುವೆ ಬೈಎಲೆಕ್ಷನ್
ಕೋವಿಡ್ ಸಂಕಷ್ಟದ ನಡುವೆ ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಉಪಚುನಾವಣಾ ಪ್ರಚಾರ ಕಾರ್ಯಗಳ ಮೇಲೆ ಸಾಕಷ್ಟು ನಿರ್ಬಂಧಗಳನ್ನು ಹೇರಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ.
ಕೋವಿಡ್ ಸಂಕಷ್ಟದ ನಡುವೆ ಬೈಎಲೆಕ್ಷನ್: ಪ್ರಚಾರಕ್ಕೆ ಸಾಮಾಜಿಕ ಜಾಲತಾಣ ಉತ್ತಮ ಅಸ್ತ್ರ!
ಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ
ಗ್ರಾಮ ಪಂಚಾಯತ್ ಚುನಾವಣೆ ನಡೆಸುವುದಕ್ಕೆ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ರಾಜರಾಜೇಶ್ವರಿನಗರ ಹಾಗೂ ಶಿರಾ ಉಪ ಚುನಾವಣೆಗೆ ಚುನಾವಣಾ ಆಯೋಗ ನಿಗದಿ ಮಾಡಿರುವ ಮಾರ್ಗಸೂಚಿ ಪ್ರಕಾರವೇ ಗ್ರಾಮ ಮಟ್ಟದಲ್ಲೂ ಸಿದ್ಧತೆ ನಡೆಸಲಾಗಿದೆ.
ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸಲ್ಲದು; ಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ
ಉಪಚುನಾವಣೆಗೆ ಅಖಾಡ ರೆಡಿ
ಭಾರಿ ನಿಗೂಢತೆಯನ್ನು ಕಾಯ್ದುಕೊಂಡಿದ್ದ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗೋ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಬಿದ್ದಿದೆ. ಆರ್ಆರ್ ನಗರದ ಚುನಾವಣೆ ಮುಂದೂಡಿಕೆ ಕೋರಿ ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದು ಮುನಿರತ್ನ ಅವರಿಗೆ ಸಂದ ಜಯವೆಂದು ವ್ಯಾಖ್ಯಾನಿಸಲಾಗಿದೆ.
ಉಪಚುನಾವಣೆಗೆ ಅಖಾಡ ರೆಡಿ; ಮತದಾರರನ್ನು ಮನವೊಲಿಸಲು ಮೂರೂ ಪಕ್ಷಗಳಿಂದ ತಂತ್ರಗಾರಿಕೆ ಶುರು
ಊರನ್ನೇ ತೊರೆದ ಗ್ರಾಮಸ್ಥರು..!
ಹುಣಸೂರು: ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ಹೆದರಿದ ಗ್ರಾಮಸ್ಥರು ಭೀತಿಯಿಂದ ಗ್ರಾಮವನ್ನೇ ತೊರೆದಿರುವ ಘಟನೆ ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ.
ಹುಣಸೂರಿನಲ್ಲಿ ಕೊರೊನಾ ತಪಾಸಣೆಗೆ ಹೆದರಿ ಊರನ್ನೇ ತೊರೆದ ಗ್ರಾಮಸ್ಥರು..!
ಕಾಂಗ್ರೆಸ್ ವಿರುದ್ಧ ಎಚ್ ಡಿ ಕೆ ಕಿಡಿ
ಬೆಂಗಳೂರು: ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರು ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಯಾವ ಮುಖವಿಟ್ಟುಕೊಂಡು ಮತ ಕೇಳ್ತಾರೆ! ಕಾಂಗ್ರೆಸ್ ವಿರುದ್ಧ ಎಚ್ ಡಿ ಕೆ ಕಿಡಿ
ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸಿಕ್ತು ಬಿ.ಫಾರಂ
ರಾಜರಾಜೇಶ್ವರಿನಗರ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಬಿಫಾರಂ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉಪಸ್ಥಿತರಿದ್ದರು.
ಆರ್ಆರ್ ನಗರ ಬೈಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸಿಕ್ತು ಬಿ.ಫಾರಂ
ನವ ಮೈಸೂರು ಕನಸಿಗೆ ಜೀವ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕೆಲವು ವರ್ಷಗಳ ಯೋಜನೆ ಈಗ ಜೀವ ಪಡೆದುಕೊಂಡಿದೆ. ಶೀಘ್ರ ಔಟರ್ ರಿಂಗ್ ರಸ್ತೆ ನಿರ್ಮಾಣವಾಗಲಿದ್ದು, 1,500 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ.
ನವ ಮೈಸೂರು ಕನಸಿಗೆ ಜೀವ, ಬೆಂಗಳೂರಿಗೆ ಪೈಪೋಟಿ!
ರಾಮನಗರ ರಸ್ತೆಯಲ್ಲಿ ಪಿಪಿಇ ಕಿಟ್
ರಾಮನಗರ: ನಗರದ ರಾಮಕೃಷ್ಣ ಆಸ್ಪತ್ರೆಯಲ್ಲಿ ಬಳಕೆ ಮಾಡಲಾಗಿರುವ ಪಿಪಿಇ ಕಿಟ್ಗಳನ್ನು ರಸ್ತೆ ಬದಿಯಲ್ಲಿ ಸುರಿಯಲಾಗಿದೆ. ಹೀಗಾಗಿ ಗಾಳಿಗೆ ಕಿಟ್ಗಳು ಹಾರಿ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿದೆ.
ರಾಮನಗರ ರಸ್ತೆಯಲ್ಲಿ ಬಳಕೆ ಮಾಡಿದ ಪಿಪಿಇ ಕಿಟ್: ವಿಲೇವಾರಿಯಲ್ಲಿ ನಿರ್ಲಕ್ಷ್ಯ!
ಮಂಗಳೂರು ಎಸಿ ಹಠಾತ್ ವರ್ಗ
ಮಂಗಳೂರು: ಮಂಗಳೂರು ಉಪವಿಭಾಗ ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಹಠಾತ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಮಂಗಳೂರು ಎಸಿ ಹಠಾತ್ ವರ್ಗ, ಬಾಕ್ಸೈಟ್ ಲಾಬಿಗೆ ಮಣಿಯಿತೇ ಆಡಳಿತ!
ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನ
ಮಂಗಳೂರು ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನಿಸಲಾದ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಕುಲಶೇಖರ ಸಮೀಪ ಆರೋಪಿ ಬಿಟ್ಟು ಹೋದ ಬೈಕನ್ನು ವಶಪಡಿಸಿಕೊಂಡ ಕಂಕನಾಡಿ ನಗರ ಠಾಣಾ ಪೊಲೀಸರು ಬೈಕ್ನ ಆರ್ಸಿ ಆಧಾರದಲ್ಲಿ ಶೋಧ ಮುಂದುವರಿಸಿದ್ದು, ಆರೋಪಿಗಳ ಸುಳಿವು ಪತ್ತೆಯಾಗಿದೆ.
ಮಂಗಳೂರು ತಾ.ಪಂ.ಮಾಜಿ ಸದಸ್ಯನ ಕೊಲೆ ಯತ್ನ: ಆರೋಪಿಗಳಿಗೆ ತೀವ್ರ ಶೋಧ
ಕರಾವಳಿಯಲ್ಲಿ ಭಾರೀ ಮಳೆ
ಕರಾವಳಿಯ ದ.ಕ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಡಿ ಎಡೆಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಇರಲಿದೆ. ಅಕ್ಟೋಬರ್ ಕೊನೆಯ ತನಕವೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿಯಲ್ಲಿ ಭಾರೀ ಮಳೆ: ಇನ್ನು ಎರಡು ದಿನ ಆರೆಂಜ್ ಅಲರ್ಟ್
ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಅನುಮತಿ
ನವರಾತ್ರಿ, ದಸರಾ ಮಹೋತ್ಸವ ಸಂದರ್ಭ ಸಾಂಪ್ರಾದಾಯಿಕ ಹುಲಿವೇಷಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಷರತ್ತು ಬದ್ಧ ಅನುಮತಿ ನೀಡಿದೆ. ದಸರಾ ಸಂದರ್ಭ ದೇವಸ್ಥಾನದ ಆವರಣದಲ್ಲಿ ಮಾತ್ರ ಹುಲಿವೇಷ ಪ್ರದರ್ಶನ ನೀಡಬೇಕು, ಒಂದು ತಂಡದಲ್ಲಿ ಗರಿಷ್ಠ 10 ಹುಲಿ ವೇಷಧಾರಿಗಳು ಮಾತ್ರವಿರಬೇಕು ಎಂದು ಹೇಳಿದೆ.
ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಷರತ್ತು ಬದ್ಧ ಅನುಮತಿ
ಪಾಳು ಬಾವಿಗೆ ತಳ್ಳಿ ಮಹಿಳೆಯ ಹತ್ಯೆಗೆ ಯತ್ನ
ವಿಜಯಪುರ: ಪಟ್ಟಣದ ಸಮೀಪದ ಎ.ರಂಗನಾಥಪುರ ಗ್ರಾಮದ 100 ಅಡಿಗೂ ಹೆಚ್ಚು ಆಳವಿರುವ ಪಾಳು ಬಾವಿಯಲ್ಲಿ ವಿವಾಹಿತ ಮಹಿಳೆಯನ್ನು ತಳ್ಳಿ ಹತ್ಯೆ ಸಂಚು ನಡೆಸಿರುವ ಪ್ರಕರಣ ನಡೆದಿದೆ.
ವಿಜಯಪುರ: ಪಾಳು ಬಾವಿಗೆ ತಳ್ಳಿ ಮಹಿಳೆಯ ಹತ್ಯೆಗೆ ಯತ್ನ, ಪೊಲೀಸರಿಂದ ರಕ್ಷಣೆ
ಡಿಸಿ ಕಚೇರಿಯಲ್ಲಿ 26 ಸಿಬ್ಬಂದಿಗೆ ಕೋವಿಡ್
ಕೋವಿಡ್- 19 ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲೇ 26 ಮಂದಿ, ಜಿಪಂ ಕಚೇರಿಯ 20 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಹಾಸನ ಡಿಸಿ ಕಚೇರಿಯಲ್ಲಿ 26 ಸಿಬ್ಬಂದಿಗೆ ಕೋವಿಡ್: ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ!
ಕೊಡಗಿನ ರೈತರು ಕಂಗಾಲು
ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಪ್ರಾಕೃತಿಕ ವಿಕೋಪಕ್ಕೆ ಕೊಡಗಿನ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ಬೆಳೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಕರಿಮೆಣಸು ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಗದ್ದೆಗಳಲ್ಲಿ ಮರಳು ತುಂಬಿದ್ದು, ಭತ್ತ ನಾಟಿ ಮಾಡಲು ಅಸಾಧ್ಯವಾದ ಸ್ಥಿತಿ ಇದೆ.
ಕೊಡಗಿನ ರೈತರು ಕಂಗಾಲು: ಅತಿವೃಷ್ಟಿಯಿಂದ ಕಾಫಿ, ಕರಿಮೆಣಸು ಬೆಳೆಗೆ ರೋಗ