ಆ್ಯಪ್ನಗರ

ಕೆಂಗಲ್‌ ಪುತ್ರಿಯಿಂದ ಯುವತಿ ಮೇಲೆ ಹಲ್ಲೆ

ಕೆಂಗಲ್‌ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಆಗಮಿಸಿದ್ದ ವಿಜಯಲಕ್ಷ್ಮಿ ಅವರು ಪ್ರದಕ್ಷಿಣೆ ಹಾಕುತ್ತಿದ್ದಾಗ ತಾಲೂಕಿನ ವಂದಾರಗುಪ್ಪೆ ಗ್ರಾಮದ ಯುವತಿ ವರ್ಷ ಅವರು ಎದುರಿಗೆ ಬಂದರು ಎಂಬ ಕಾರಣಕ್ಕೆ ವಿಜಯಲಕ್ಷ್ಮಿ ಥಳಿಸಿದ್ದಾರೆ ಎಂದು ದೂರಲಾಗಿದೆ.

Vijaya Karnataka 9 Oct 2018, 8:56 am
ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರ ಪುತ್ರಿ ವಿಜಯಲಕ್ಷ್ಮಿ ಅವರು ದೇವಸ್ಥಾನದ ಆವರಣದಲ್ಲಿ ಯುವತಿಯೊಬ್ಬರಿಗೆ ಥಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
Vijaya Karnataka Web Police 1


ಕೆಂಗಲ್‌ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಆಗಮಿಸಿದ್ದ ವಿಜಯಲಕ್ಷ್ಮಿ ಅವರು ಪ್ರದಕ್ಷಿಣೆ ಹಾಕುತ್ತಿದ್ದಾಗ ತಾಲೂಕಿನ ವಂದಾರಗುಪ್ಪೆ ಗ್ರಾಮದ ಯುವತಿ ವರ್ಷ ಅವರು ಎದುರಿಗೆ ಬಂದರು ಎಂಬ ಕಾರಣಕ್ಕೆ ವಿಜಯಲಕ್ಷ್ಮಿ ಥಳಿಸಿದ್ದಾರೆ ಎಂದು ದೂರಲಾಗಿದೆ.

ಹಲ್ಲೆಯನ್ನು ಸ್ಥಳದಲ್ಲಿದ್ದವರು ಖಂಡಿಸಿದ್ದು, ವಿಜಯಲಕ್ಷ್ಮಿ ಅವರು ಕಾರು ಹತ್ತಿ ಹೊರಟಾಗ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ದೂರು-ಪ್ರತಿದೂರು ದಾಖಲಾಗಿದ್ದು, ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿ ಕಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ