ಆ್ಯಪ್ನಗರ

ಕೆಪಿಎಸ್ಸಿ ವಿರುದ್ಧ ಬಿಜೆಪಿ ಪ್ರತಿಭಟನೆ ಇಂದು

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ಶಾಸಕರು ಸೋಮವಾರ 'ಕೆಪಿಎಸ್‌ಸಿ ಕದ ತಟ್ಟುವ' ವಿನೂತನ ಪ್ರತಿಭಟನೆ ...

Vijaya Karnataka 10 Jun 2019, 5:00 am
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ಶಾಸಕರು ಸೋಮವಾರ 'ಕೆಪಿಎಸ್‌ಸಿ ಕದ ತಟ್ಟುವ' ವಿನೂತನ ಪ್ರತಿಭಟನೆ ಆಯೋಜಿಸಿದ್ದಾರೆ.
Vijaya Karnataka Web kpsc protest
ಕೆಪಿಎಸ್ಸಿ ವಿರುದ್ಧ ಬಿಜೆಪಿ ಪ್ರತಿಭಟನೆ ಇಂದು


2017ರಲ್ಲಿ ನಡೆದ ಕೆಎಎಸ್‌ ಪರೀಕ್ಷೆಯ ಅಭ್ಯರ್ಥಿಗಳಿಗೆ ಎರಡು ವರ್ಷ ಕಳೆದರೂ ಸಂದರ್ಶನ ವೇಳಾಪಟ್ಟಿ ಪ್ರಕಟಿಸಿಲ್ಲ. ಕೆಪಿಎಸ್‌ಸಿಯ ಈ ಧೋರಣೆ ಖಂಡಿಸಿ ಶಾಸಕ ಸುರೇಶ್‌ ಕುಮಾರ್‌ ಪ್ರತಿಭಟನೆ ನಡೆಸಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಕಾರಣ ನೀಡಿ ಮತ್ತೆ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಸುರೇಶ್‌ ಕುಮಾರ್‌ ಹಾಗೂ ರವಿಸುಬ್ರಹ್ಮಣ್ಯ ನೇತೃತ್ವದಲ್ಲಿ ಬಿಜೆಪಿ ಕೆಪಿಎಸ್‌ಸಿ ಕದ ತಟ್ಟುವ ಮೂಲಕ ಪ್ರತಿಭಟನೆ ನಡೆಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ