ಆ್ಯಪ್ನಗರ

ಮೇಕೆದಾಟಿನಿಂದ ತಮಿಳುನಾಡಿಗೂ ಅನುಕೂಲ: ಕುಮಾರಸ್ವಾಮಿ

ಉದ್ದೇಶಿತ ಮೇಕೆದಾಟು ಜಲಾಶಯ ನಿರ್ಮಾಣದಿಂದ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿನ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಎಚ್‌ಡಿ...

Vijaya Karnataka 17 Dec 2018, 1:36 pm
ಚೆನ್ನೈ: ಉದ್ದೇಶಿತ ಮೇಕೆದಾಟು ಜಲಾಶಯ ನಿರ್ಮಾಣದಿಂದ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿನ ರೈತರಿಗೂ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚೆನ್ನೈನಲ್ಲಿ ಶುಕ್ರವಾರ ಹೇಳಿದ್ದಾರೆ.
Vijaya Karnataka Web 65203452


ಚೆನ್ನೈನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಕರ್ನಾಟಕ ಮತ್ತು ತಮಿಳುನಾಡು ಸಹೋದರರಿದ್ದಂತೆ. ಮೇಕೆದಾಟು ಜಲಾಶಯದಿಂದ ತಮಿಳುನಾಡಿನ ರೈತರಿಗೂ ಅನುಕೂಲವಾಗಲಿದೆ. ಈ ವರ್ಷ ಕರ್ನಾಟಕ ತಮಿಳುನಾಡಿಗೆ 394 ಟಿಎಂಸಿ ಕಾವೇರಿ ನೀರನ್ನು ಹರಿಸಿದೆ. ಆದರೆ ಅದರಲ್ಲಿ ಶೇಕಡ 50ರಷ್ಟು ಸಮುದ್ರ ಪಾಲಾಗಿದೆ. ಉದ್ದೇಶಿತ ಮೇಕೆದಾಟು ಅಣೆಕಟ್ಟೆಯಿಂದ ಹೀಗೆ ಸಮುದ್ರ ಸೇರುವ ನೀರನ್ನು ಸಂಗ್ರಹಿಸಬಹುದಾಗಿದ್ದು, ಬೇಕಾದಾಗ ಅಚ್ಚುಕಟ್ಟು ಪ್ರದೇಶದ ಕೆಳಭಾಗದ ತಮಿಳುನಾಡಿನ ರೈತರ ಜಮೀನಿಗೂ ನೀರು ಹರಿಸಬಹುದಾಗಿದೆ,'' ಎಂದು ಹೇಳಿದರು.

aaaaaaaaAAAaaa
123
3
4

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ