ಆ್ಯಪ್ನಗರ

ಬಿಜೆಪಿಗೆ ಮಧ್ಯಂತರ ಚುನಾವಣೆ ಬೇಕಿಲ್ಲ: ಅಶೋಕ್‌

ಬಿಜೆಪಿಗೆ ಮಧ್ಯಂತರ ಚುನಾವಣೆ ಅಪೇಕ್ಷೆಯಿಲ್ಲ ಒಂದು ವೇಳೆ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆದರೆ ಅದಕ್ಕೆ ಆಡಳಿತ ಪಕ್ಷದವರೇ ಕಾರಣರಾಗುತ್ತಾರೆ ಎಂದು ಮಾಜಿ ಡಿಸಿಎಂ ಆರ್‌...

Vijaya Karnataka 26 Jun 2019, 5:00 am
ಬೆಂಗಳೂರು : ಬಿಜೆಪಿಗೆ ಮಧ್ಯಂತರ ಚುನಾವಣೆ ಅಪೇಕ್ಷೆಯಿಲ್ಲ. ಒಂದು ವೇಳೆ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆದರೆ ಅದಕ್ಕೆ ಆಡಳಿತ ಪಕ್ಷದವರೇ ಕಾರಣರಾಗುತ್ತಾರೆ ಎಂದು ಮಾಜಿ ಡಿಸಿಎಂ ಆರ್‌.ಅಶೋಕ್‌ ಹೇಳಿದ್ದಾರೆ.
Vijaya Karnataka Web ashok


ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿ,''ನಾವು ಸರಕಾರದ ಅಭದ್ರತೆ ಬಗ್ಗೆ ಮಾತಾಡುತ್ತಿಲ್ಲ. ಆಡಳಿತ ಪಕ್ಷದಲ್ಲಿ ಇರುವವರೇ ಹಾಗೆ ಹೇಳುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರೇ ಮಧ್ಯಂತರ ಚುನಾವಣೆ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ಅಹಿಂದ ಜಪ ಮಾಡುತ್ತಿದ್ದಾರೆ,'' ಎಂದು ಲೇವಡಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ