ಆ್ಯಪ್ನಗರ

ಮಾಜಿ ಸಚಿವರ ಕಾರು ಡಿಕ್ಕಿ: ಗಾಯಾಳು ಯುವಕ ಸಾವು

ಮಾಜಿ ಸಚಿವ ಪರಮೇಶ್ವರ ನಾಯ್ಕ ಕಾರ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Vijaya Karnataka Web 13 Dec 2017, 5:22 pm
ದಾವಣಗೆರೆ: ಮಾಜಿ ಸಚಿವ ಪರಮೇಶ್ವರ ನಾಯ್ಕ ಕಾರ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Vijaya Karnataka Web ministers car h kills man in davangere
ಮಾಜಿ ಸಚಿವರ ಕಾರು ಡಿಕ್ಕಿ: ಗಾಯಾಳು ಯುವಕ ಸಾವು


ಡಿಸೆಂಬರ್ ನಾಲ್ಕರಂದು ಚಿತ್ರದುರ್ಗ ನಗರದ ಹೊರವಲಯದ ಸಿಬಾರ್ ಬಳಿ ಸಂಭವಿಸಿದ್ದ ದುರಂತದಲ್ಲಿ ಓಬಳೇಶ (೨೪) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು, ಇವರನ್ನು ದಾವಣಗೆರೆ ನಗರದ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬುಧವಾರದಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಓಬಳೇಶ ಚಿತ್ರದುರ್ಗ ತಾಲೂಕಿನ ಭರಮಸಾಗರ ಬಳಿಯ ನಲ್ಲಿಕಟ್ಟೆ ಗ್ರಾಮದ ನಿವಾಸಿಯಾಗಿದ್ದು, ಗಾಯಗೊಂಡಿದ್ದ ಈತನಿಗೆ ಚಿತ್ರದುರ್ಗ, ದಾವಣಗೆರೆ ಮತ್ತು ಮಣಿಪಾಲನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ