ಆ್ಯಪ್ನಗರ

ರಾಷ್ಟ್ರೋತ್ಥಾನ ರಕ್ತನಿಧಿಗೆ ಮೋಹನ್‌ ಭಾಗವತ್‌ ಭೇಟಿ

ರಾಷ್ಟ್ರೋತ್ಥಾನ ರಕ್ತ ನಿಧಿಯ ಚಟುವಟಿಕೆಗಳಿಗಾಗಿ ಹೊಸದಾಗಿ ನಿರ್ಮಾಣವಾಗಿರುವ 'ಶ್ರೀಮತಿ ಸುಭದ್ರಾ ಬೆನ್‌ ಜಯಂತಿಲಾಲ್‌ ನಗರ್‌ದಾಸ್‌ ಭವನ'ಕ್ಕೆ ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್‌ ಭಾಗವತ್‌ ಭೇಟಿ ನೀಡಿದರು.

Vijaya Karnataka 17 Mar 2019, 5:00 am
ಬೆಂಗಳೂರು :ರಾಷ್ಟ್ರೋತ್ಥಾನ ರಕ್ತ ನಿಧಿಯ ಚಟುವಟಿಕೆಗಳಿಗಾಗಿ ಹೊಸದಾಗಿ ನಿರ್ಮಾಣವಾಗಿರುವ 'ಶ್ರೀಮತಿ ಸುಭದ್ರಾ ಬೆನ್‌ ಜಯಂತಿಲಾಲ್‌ ನಗರ್‌ದಾಸ್‌ ಭವನ'ಕ್ಕೆ ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್‌ ಭಾಗವತ್‌ ಭೇಟಿ ನೀಡಿದರು.
Vijaya Karnataka Web 1603-2-2-0 (1)


ಗವಿ ಗಂಗಾಧರೇಶ್ವರ ದೇವಸ್ಥಾನ ಸಮೀಪ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಭೇಟಿ ನೀಡಿದ ಅವರು ರಕ್ತದಾನದ ಚಟುವಟಿಕೆಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ನಂತರ ರಕ್ತದಾನ ಪ್ರಕ್ರಿಯೆಗಳ ಕುರಿತು ಸಿಬ್ಬಂದಿ ಹಾಗೂ ಸ್ವಯಂಸೇವಕರಿಗೆ ಮಾರ್ಗದರ್ಶನ ನೀಡಿದರು. ''ಸ್ವಯಂಸೇವಕರು ಸಮಾಜದ ಸೇವಕ ಎಂದು ಭಾವಿಸಿಕೊಂಡು ಸಮಾಜ ಪರಿವರ್ತನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು,'' ಎಂದು ಸಲಹೆ ನೀಡಿದರು. ಸಂಘದ ಸರಕಾರ್ಯವಾಹ ಭಯ್ಯಾಜಿ ಜೋಶಿ, ಸಹ ಸರಕಾರ್ಯವಾಹ ಸಿ.ಆರ್‌.ಮುಕುಂದ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ