ಆ್ಯಪ್ನಗರ

ಆಪರೇಷನ್‌ ಕಮಲ ಮಾಹಿತಿ ಲೀಕ್‌: ವರಿಷ್ಠರಿಗೆ ದೂರು

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಗೆ ನಡೆಸಿದ ಕಸರತ್ತಿನ ವಿವರಗಳನ್ನು ತಮ್ಮದೇ ಪಕ್ಷದ ಮುಖಂಡರೊಬ್ಬರು ವ್ಯವಸ್ಥಿತವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ತಲುಪಿಸಿದ್ದಾರೆ ಎಂದು ಬಿಜೆಪಿ ರಾಜ್ಯ ನಾಯಕರು ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ.

Vijaya Karnataka 16 Sep 2018, 9:25 am
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಗೆ ನಡೆಸಿದ ಕಸರತ್ತಿನ ವಿವರಗಳನ್ನು ತಮ್ಮದೇ ಪಕ್ಷದ ಮುಖಂಡರೊಬ್ಬರು ವ್ಯವಸ್ಥಿತವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ತಲುಪಿಸಿದ್ದಾರೆ ಎಂದು ಬಿಜೆಪಿ ರಾಜ್ಯ ನಾಯಕರು ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ.
Vijaya Karnataka Web operation kamala info leak complaint to leaders
ಆಪರೇಷನ್‌ ಕಮಲ ಮಾಹಿತಿ ಲೀಕ್‌: ವರಿಷ್ಠರಿಗೆ ದೂರು


ಬೆಂಗಳೂರಿನ ಪ್ರಮುಖ ಮುಖಂಡರೊಬ್ಬರು ತಮಗೆ ಆಪ್ತರಾಗಿರುವ ಪೊಲೀಸ್‌ ಅಧಿಕಾರಿಯೊಬ್ಬರ ಮೂಲಕ ಬಿಜೆಪಿ ಆಂತರಿಕ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕುಮಾರಸ್ವಾಮಿಯವರಿಗೆ ತಲುಪಿಸಿದ್ದಾರೆ. ಇದರಿಂದಾಗಿ ಬಿಜೆಪಿ ಮುಜುಗರ ಅನುಭವಿಸುವಂತಾಗಿದ್ದು, ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಈ ಮುಖಂಡನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಬಣ ಹೈಕಮಾಂಡ್‌ಗೆ ದೂರು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ