ಆ್ಯಪ್ನಗರ

ಸನದಿಗೆ ಪಂಪ, ನೇಮಿಚಂದ್ರಗೆ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ

2015ನೇ ಸಾಲಿನ ಪಂಪ ಪ್ರಶಸ್ತಿ ಪ್ರಕಟಗೊಂಡಿದ್ದು, ಡಾ.ಬಿ.ಎ.ಸನದಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ವಿಕ ಸುದ್ದಿಲೋಕ 26 Feb 2016, 2:58 pm
ಬೆಂಗಳೂರು: 2015ನೇ ಸಾಲಿನ ಪಂಪ ಪ್ರಶಸ್ತಿ ಪ್ರಕಟಗೊಂಡಿದ್ದು, ಕವಿ ಡಾ.ಬಿ.ಎ.ಸನದಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ.
Vijaya Karnataka Web pampa award to sanadi
ಸನದಿಗೆ ಪಂಪ, ನೇಮಿಚಂದ್ರಗೆ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ


ನೇಮಿಚಂದ್ರ ಅವರಿಗೆ 'ದಾನಚಿಂತಾಮಣಿ ಅತ್ತಿಮಬ್ಬೆ' ಪ್ರಶಸ್ತಿ, ಎಂ.ಎಸ್.ಸಿಂಧೂರ ಅವರಿಗೆ 'ಗಡಿನಾಡ ಸಾಹಿತ್ಯ ಪ್ರಶಸ್ತಿ', ರಾಯಚೂರಿನ ಜಂಬಣ್ಣ ಅಮರಚಿಂತ ಅವರನ್ನು 'ಸಂಗೊಳ್ಳಿ ರಾಯಣ್ಣ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ