ಆ್ಯಪ್ನಗರ

ಬೆಳಗಾವಿ, ಹಾಸನ, ದಾವಣಗೆರೆಯಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ದೇಶಾದ್ಯಂತ ಆರಂಭವಾಗಲಿವೆ ಅಂಚೆ ಕಚೇರಿ ಬ್ಯಾಂಕಿಂಗ್‌

Vijaya Karnataka Web 30 Nov 2017, 7:02 pm
ಬೆಂಗಳೂರು: ರಾಯಪುರ ಹಾಗೂ ರಾಂಚಿ ಯಲ್ಲಿ‌ ಪೋಸ್ಟ್ ಪೇಮೆಂಟ್ ಬ್ಯಾಂಕ್ ಗಳನ್ನು ಪ್ರಾಯೋಗಿಕವಾಗಿ ತೆರೆಯಲಾಗಿದೆ ಎಂದು ಕೇಂದ್ರ ಸಚಿವ ಮನೋಜ್‌ ಸಿನ್ಹಾ ತಿಳಿಸಿದ್ದಾರೆ.
Vijaya Karnataka Web passport seva kendra in belagavi hassan davanagere
ಬೆಳಗಾವಿ, ಹಾಸನ, ದಾವಣಗೆರೆಯಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ


ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಏಪ್ರಿಲ್ ವೇಳೆಗೆ ದೇಶಾದ್ಯಂತ ಎಲ್ಲ ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್ ಸೇವೆ ಆರಂಭವಾಗಲಿದೆ ಎಂದರು.

ಪಾಸ್ ಪೋರ್ಟ್ ಸೇವಾ ಕೇಂದ್ರಗಳು ಬೆಳಗಾವಿ, ಹಾಸನ ದಾವಣಗೆರೆ ಜಿಲ್ಲೆಗಳಲ್ಲಿ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಮನೋಜ್ ಸಿನ್ಹಾ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ