ಆ್ಯಪ್ನಗರ

ಮಾಲಿನ್ಯ ಪರೀಕ್ಷಾ ಕೇಂದ್ರಗಳು ನಿಯಮ ಉಲ್ಲಂಘನೆ ಮಾಡದಂತೆ ತಡೆಯಲು ಆದೇಶ

ರಾಜ್ಯದ ಎಲ್ಲ ಮಾಲಿನ್ಯ ಪರೀಕ್ಷಾ ಕೇಂದ್ರಗಳು (ಎಮಿಷನ್‌ ಟೆಸ್ಟ್‌ ಸೆಂಟರ್‌) ನಿಯಮಗಳು ಉಲ್ಲಂಘನೆ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಸರಕಾರ ಅಗತ್ಯ ...

Vijaya Karnataka 28 Aug 2019, 5:00 am
ಬೆಂಗಳೂರು: ರಾಜ್ಯದ ಎಲ್ಲ ಮಾಲಿನ್ಯ ಪರೀಕ್ಷಾ ಕೇಂದ್ರಗಳು (ಎಮಿಷನ್‌ ಟೆಸ್ಟ್‌ ಸೆಂಟರ್‌) ನಿಯಮಗಳು ಉಲ್ಲಂಘನೆ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ.
Vijaya Karnataka Web pollution test center
ಮಾಲಿನ್ಯ ಪರೀಕ್ಷಾ ಕೇಂದ್ರಗಳು ನಿಯಮ ಉಲ್ಲಂಘನೆ ಮಾಡದಂತೆ ತಡೆಯಲು ಆದೇಶ


ಬೆಂಗಳೂರಿನÜ ಇ.ಎನ್‌. ರಾಘವೇಂದ್ರ ಮತ್ತು ಎಂ.ಬಿ.ನಾಗರಾಜ ಸಲ್ಲಿಸಿದ್ದ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯಪೀಠ, ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ಸರಕಾರಿ ವಕೀಲರಾದ ಕಿರಣ್‌ಕುಮಾರ್‌ ಸಲ್ಲಿಸಿದ ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯದಲ್ಲಿನ ಎಲ್ಲ ಮಾಲಿನ್ಯ ಪರೀಕ್ಷಾ ಕೇಂದ್ರಗಳು ನಿಯಮ ಪಾಲನೆ ಮಾಡುವುದನ್ನು ಖಾತರಿಪಡಿಸಬೇಕು ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ