ಆ್ಯಪ್ನಗರ

ರಾಜ್ಯಕ್ಕೆ ಆಗಮಿಸಿದ ಪ್ರಧಾನಿ

ಐಎಎಸ್‌ ಸೇವೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಜತೆಗೆ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ಸಿಂಧು ಬಿ.ರೂಪೇಶ್‌ ಅವರನ್ನು ನಿಯುಕ್ತಿಗೊಳಿಸಿದ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

Vijaya Karnataka 7 Sep 2019, 5:00 am
ಬೆಂಗಳೂರು : ಐಎಎಸ್‌ ಸೇವೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಜತೆಗೆ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ಸಿಂಧು ಬಿ.ರೂಪೇಶ್‌ ಅವರನ್ನು ನಿಯುಕ್ತಿಗೊಳಿಸಿದ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
Vijaya Karnataka Web modi 1



ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಅವರನ್ನು ರಾಜ್ಯಪಾಲ ವಿ.ಆರ್‌.ವಾಲ, ಸಿಎಂ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಷಿ, ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್‌.ಅಶೋಕ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಂಸದ ಪಿ.ಸಿ.ಮೋಹನ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಬರಮಾಡಿಕೊಂಡರು. ನಂತರ ಪ್ರಧಾನಿಯವರು ಇಸ್ರೊ ಅತಿಥಿ ಗೃಹಕ್ಕೆ ಪ್ರಯಾಣ ಬೆಳೆಸಿದರು.

ಪ್ರವಾಹ ಪರಿಹಾರಕ್ಕೆ ಮನವಿ

ಪ್ರವಾಹ ಪರಿಹಾರ ಸಂಬಂಧ ನೆರವು ನೀಡುವಂತೆ ರಾಜ್ಯ ಸರಕಾರ ಪ್ರಧಾನಿ ಅವರಿಗೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳಲಿದೆ. ಇದಲ್ಲದೆ ನೆರೆಹಾವಳಿಯ ಗಂಭೀರತೆ ಬಗ್ಗೆ ಮನದಟ್ಟು ಮಾಡಿಕೊಡಲು 12 ನಿಮಿಷದ ಕಿರು ಚಿತ್ರವೊಂದನ್ನು ಸಿದ್ಧಪಡಿಸಲಾಗಿದೆ.

ಪ್ರಧಾನಿಯವರು ಚಂದ್ರಯಾನ-2ರ ವ್ಯೋಮನೌಕೆ ಲ್ಯಾಂಡಿಂಗ್‌ ವೀಕ್ಷಿಸಿದ ಬಳಿಕ ಶನಿವಾರ ಬೆಳಗ್ಗೆ ದಿಲ್ಲಿಗೆ ವಾಪಸಾಗಲಿದ್ದಾರೆ. ಈ ಅವಧಿಯ ಮಧ್ಯೆ ಪ್ರಧಾನಿ ಅವರಿಗೆ ಪ್ರವಾಹ ಕುರಿತ ವಿಡಿಯೊವನ್ನು ರಾಜ್ಯ ಸರಕಾರ ತೋರಿಸಲಿದೆ. ಇದೇ ಸಂದರ್ಭದಲ್ಲಿ ಹೆಚ್ಚಿನ ಪರಿಹಾರಕ್ಕೂ ಮತ್ತೊಮ್ಮೆ ಮನವಿ ಮಾಡಿಕೊಳ್ಳಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ