ಆ್ಯಪ್ನಗರ

ಕೋರ್ಟ್‌ ಮೆಟ್ಟಿಲೇರಲು ನಾಟಕ ಅಕಾಡೆಮಿ ಅಧ್ಯಕ್ಷರು ನಿರ್ಧಾರ

ರಾಜ್ಯ ಸರಕಾರ ಬದಲಾದ ಕೂಡಲೇ ಅಕಾಡೆಮಿಗಳ ಅವಧಿ ಮೊಟಕುಗೊಳಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ನಾಟಕ ಅಕಾಡೆಮಿ ಅಧ್ಯಕ್ಷ ಜೆಲೋಕೇಶ್‌ ನಿರ್ಧರಿಸಿದ್ದಾರೆ...

Vijaya Karnataka 30 Jul 2019, 5:00 am
ಬೆಂಗಳೂರು : ರಾಜ್ಯ ಸರಕಾರ ಬದಲಾದ ಕೂಡಲೇ ಅಕಾಡೆಮಿಗಳ ಅವಧಿ ಮೊಟಕುಗೊಳಿಸಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ನಿರ್ಧರಿಸಿದ್ದಾರೆ.
Vijaya Karnataka Web lokesh-ph


ಬರಗೂರು ರಾಮಚಂದ್ರಪ್ಪ ಸರಕಾರಕ್ಕೆ ನೀಡಿರುವ ಸಾಂಸ್ಕೃತಿಕ ನೀತಿಯಲ್ಲಿ ಸರಕಾರಗಳು ಬದಲಾದರೂ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಮುಂದುವರಿಸಬೇಕು ಎಂಬುದು ಸ್ಪಷ್ಟವಾಗಿದೆ. ಆದರೆ ಬಿಜೆಪಿ ಸರಕಾರ ರಚನೆಯಾದ ಮೂರೇ ದಿನಕ್ಕೆ ಎಲ್ಲ ಅಕಾಡೆಮಿಗಳ ಅಧಿಕಾರ ಅವಧಿ ಮೊಟಕುಗೊಳಿಸಲಾಗಿದೆ. ಹೀಗಾಗಿ ಸರಕಾರದ ನಿಲುವು ಪ್ರಶ್ನಿಸಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ