ಆ್ಯಪ್ನಗರ

ರವಿ ಬೆಳಗೆರೆ ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಪೊಲೀಸರ ಮೊರೆ

ಸಹೋದ್ಯೋಗಿ ಕೊಲೆ ಯತ್ನ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ ಸುಬ್ರಮಣ್ಯ ಪುರ ಪೊಲೀಸರು ...

Vijaya Karnataka 5 Apr 2018, 5:00 am
ಬೆಂಗಳೂರು: ಸಹೋದ್ಯೋಗಿ ಕೊಲೆ ಯತ್ನ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ ಸುಬ್ರಮಣ್ಯ ಪುರ ಪೊಲೀಸರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Vijaya Karnataka Web RAVI


ಆ ಅರ್ಜಿ ನ್ಯಾ.ಶ್ರೀನಿವಾಸ ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುಧಿರುಧಿವಾಧಿರ ವಿಚಾರಣೆಗೆ ಬರಲಿದೆ. ಅಧೀನ ನ್ಯಾಯಾಲಯದಲ್ಲಿ ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದ ಆರೋಪಿ ನಂತರ ಯಾವುದೇ ಆಸ್ಪತ್ರೆಗೆ ದಾಖಲಾಗಿಲ್ಲ. ಸುಳ್ಳು ನೆಪವೊಡ್ಡಿ ಪಡೆದಿರುವ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ