ಆ್ಯಪ್ನಗರ

ಅಲ್ಲಲ್ಲಿ ಭರ್ಜರಿ ಮಳೆ: ರಾಜ್ಯದಲ್ಲಿನ ಜಲಾಶಯಗಳ ಮಟ್ಟ ಇಂತಿದೆ

ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಗಳು ತುಂಬಿವೆ. ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ನೋಡೋಣ ಬನ್ನಿ.

Vijaya Karnataka Web 11 Sep 2019, 1:45 pm
ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಪ್ರವಾಹ ಸೃಷ್ಟಿಸಿದ್ದ ವರುಣ ಈಗ ಕೊಂಚ ತಣ್ಣಗಾಗಿದ್ದಾನೆ. ಆದರೆ ಕರಾವಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜೀವನದಿಗಳು ತುಂಬಿ ಹರಿಯುತ್ತಿವೆ.
Vijaya Karnataka Web Dam


ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಮೈದುಂಬಿ ಹರಿಯುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಸ್ಥಿತಿ ಎದುರಾಗಿದೆ. ಮಹಾರಾಷ್ಟ್ರ್ಟ ರಾಜ್ಯದಲ್ಲಿವರುಣನ ಅರ್ಭಟ ಹೆಚ್ಚಾಗಿದ್ದು ಕೃಷ್ಣಾ ನದಿ ತೀರದ ಜನ ಜಾನುವಾರುಗಳಿಗೆ ದಿಕ್ಕೇ ತೋಚದಂತಾಗಿದೆ.

ಕಬಿನಿ ಆಣೆಕಟ್ಟಿನ ಸಾಮರ್ಥ್ಯ 2284 ಅಡಿ ಇದ್ದು , ಇಂದಿನ ನೀರಿನ ಮಟ್ಟ ಕೂಡ 2283.76 ಇದೆ. ನೀರಿನ ಒಳಹರಿವು 17,092 ಕ್ಯೂಸೆಕ್ಸ್ ಆಗಿದ್ದು, ಹೊರಹರಿವು 17,708 ಕ್ಯೂಸೆಕ್ಸ್ ಆಗಿದೆ.

ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ