ಆ್ಯಪ್ನಗರ

ದುರ್ಬಲಗೊಂಡ ಮುಂಗಾರು; ರಾಜ್ಯದಲ್ಲಿನ ಜಲಾಶಯಗಳ ಮಟ್ಟ ಹೀಗಿದೆ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ತುಂಬಿ ತುಳುಕುತ್ತಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಇಳಿದಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

Vijaya Karnataka 12 Sep 2019, 9:14 am
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಕರಾವಳಿಯಲ್ಲಿ ಇನ್ನೂ ಚುರುಕಾಗಿದೆ. ಸುಬ್ರಹ್ಮಣ್ಯದಲ್ಲಿ 50 ಮಿಮೀ, ಕದ್ರಾ, ಕೋಟದಲ್ಲಿ 30, ಮೂಡಬಿದಿರೆ, ಮಾಣಿ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ (ಉಡುಪಿ), ಕೊಪ್ಪದಲ್ಲಿ 20 ಮಿಲಿ ಮೀಟರ್ ಮಳೆ ಸುರಿದಿದೆ.
Vijaya Karnataka Web Dam


ಕರಾವಳಿಯಲ್ಲಿ ಬಹುತೇಕ ಪ್ರದೇಶಗಳಲ್ಲಿ ಮಳೆ ಯುರಿಯಲಿದ್ದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಕೃಷ್ಣರಾಜಸಾಗರ ಆಣೆಕಟ್ಟಿನ ಸಾಮರ್ಥ್ಯ 124.80 ಇದ್ದು , ಇಂದಿನ ನೀರಿನ ಮಟ್ಟ ಕೂಡ ಅಷ್ಟೇ ಇದೆ. ನೀರಿನ ಒಳಹರಿವು 45,452 ಕ್ಯೂಸೆಕ್ಸ್ ಆಗಿದ್ದು, ಹೊರಹರಿವು 17,857ಕ್ಯೂಸೆಕ್ಸ್ ಆಗಿದೆ.

ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ