ಆ್ಯಪ್ನಗರ

ಮುಂಗಾರು ದುರ್ಬಲ; ರಾಜ್ಯದಲ್ಲಿನ ಜಲಾಶಯಗಳ ನೀರಿನ ಮಟ್ಟದಲ್ಲಿ ಇಳಿಕೆ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ತುಂಬಿ ತುಳುಕುತ್ತಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಸ್ವಲ್ಪ ಇಳಿದಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

Vijaya Karnataka 14 Sep 2019, 2:29 pm
ಬೆಂಗಳೂರು: ಕಳೆದ ತಿಂಗಳು ರಾಜ್ಯದಲ್ಲಿ ಆವಾಂತರಗಳನ್ನೇ ಸೃಷ್ಟಿಸಿದ್ದ ಮಳೆರಾಯ, ಈ ತಿಂಗಳ ಆರಂಭದಲ್ಲಿ ಕೂಡ ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ನಡುಕ ಹುಟ್ಟಿಸಿದ. ಹಲವು ದಿನ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಮತ್ತೀಗ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿಯಲ್ಲಿ ಅಲ್ಪಸ್ವಲ್ಪ ಮಳೆಯಾಗುತ್ತಿದೆ. ಕೊಡಗು ಸೇರಿದಂತೆ ಮಲೆನಾಡಿನಲ್ಲಿ ಸಾಧಾರಣ ಮಳೆ ಸಾಧಾರಣವಾಗಿದೆ.
Vijaya Karnataka Web Dam 34


ಕೃಷ್ಣರಾಜಸಾಗರ ಆಣೆಕಟ್ಟಿನ ಸಾಮರ್ಥ್ಯ 124.80 ಇದ್ದು , ಇಂದಿನ ನೀರಿನ ಮಟ್ಟ ಕೂಡ ಅಷ್ಟೇ ಇದೆ. ನೀರಿನ ಒಳಹರಿವು 14434 ಕ್ಯೂಸೆಕ್ಸ್ ಆಗಿದ್ದು, ಹೊರಹರಿವು 117,17ಕ್ಯೂಸೆಕ್ಸ್ ಆಗಿದೆ.

ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ