ಆ್ಯಪ್ನಗರ

ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರಕಾರ ಶುಕ್ರವಾರ ವರ್ಗಾವಣೆಗೊಳಿಸಿದೆ.

Vijaya Karnataka 23 Feb 2019, 5:00 am
ಬೆಂಗಳೂರು : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ರಾಜ್ಯ ಸರಕಾರ ಶುಕ್ರವಾರ ವರ್ಗಾವಣೆಗೊಳಿಸಿದೆ.
Vijaya Karnataka Web rohini sinduri trasfer
ರೋಹಿಣಿ ಸಿಂಧೂರಿ ವರ್ಗಾವಣೆ


ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರ ಜಾಗಕ್ಕೆ ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕ ಅಕ್ರಮ ಪಾಷಾ ಅವರನ್ನು ವರ್ಗಾಯಿಸಲಾಗಿದೆ. ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರನ್ನು ತೋಟಗಾರಿಕಾ ಮಿಷನ್‌ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿ ಸ್ಥಾನಕ್ಕೆ ಕೃಷ್ಣ ಬಾಜಪೇಯಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ