ಆ್ಯಪ್ನಗರ

ಸುಧಾಮೂರ್ತಿಗೆ ಅಧಿಕೃತ ಆಹ್ವಾನ

ಚಿಕ್ಕಮಗಳೂರಿನಲ್ಲಿ ಮಾ.2 ಮತ್ತು 3ರಂದು ನಡೆಯಲಿರುವ ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲೇಖಕಿ ಸುಧಾಮೂರ್ತಿಯವರನ್ನು ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್‌ ಅವರು ಗುರುವಾರ ಅಧಿಕೃತವಾಗಿ ಆಹ್ವಾನಿಸಿದರು.

Vijaya Karnataka 15 Feb 2019, 5:00 am
ಬೆಂಗಳೂರು :ಚಿಕ್ಕಮಗಳೂರಿನಲ್ಲಿ ಮಾ.2 ಮತ್ತು 3ರಂದು ನಡೆಯಲಿರುವ ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲೇಖಕಿ ಸುಧಾಮೂರ್ತಿಯವರನ್ನು ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್‌ ಅವರು ಗುರುವಾರ ಅಧಿಕೃತವಾಗಿ ಆಹ್ವಾನಿಸಿದರು.
Vijaya Karnataka Web sahitya parishath invite sudha murthy
ಸುಧಾಮೂರ್ತಿಗೆ ಅಧಿಕೃತ ಆಹ್ವಾನ


ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜಯನಗರದಲ್ಲಿರುವ ಸುಧಾಮೂರ್ತಿಯವರ ನಿವಾಸಕ್ಕೆ ತೆರಳಿ ಅವರಿಗೆ ಪುಷ್ಪಗುಚ್ಛ ನೀಡಿ, ಶಾಲು ಹೊದಿಸಿ ಸಾಂಪ್ರದಾಯಿಕವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ವೇಳೆ ಕಸಾಪ ಅಧ್ಯಕ್ಷ ಡಾ. ಮನುಬಳಿಗಾರ್‌ ಅವರೊಂದಿಗೆ ಕಸಾಪದ ಪದಾಧಿಕಾರಿಗಳಾದ ಕೆ. ಮಲ್ಲಿಕಾರ್ಜುನಪ್ಪ, ವ.ಚ. ಚನ್ನೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ