ಆ್ಯಪ್ನಗರ

370ನೇ ವಿಧಿ ಅಸಿಂಧು ಕುರಿತು ವಿಚಾರ ಸಂಕಿರಣ

ನಗರದಲ್ಲಿರುವ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರವು (ಕರ್ನಾಟಕ ವಿಭಾಗ) ಆ. 10ರಂದು 370ನೇ ವಿಧಿಯನ್ನು ಅಸಿಂಧುಗೊಳಿಸಿರುವ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿದೆ.

Vijaya Karnataka 7 Aug 2019, 5:00 am
ಬೆಂಗಳೂರು :ನಗರದಲ್ಲಿರುವ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರವು (ಕರ್ನಾಟಕ ವಿಭಾಗ) ಆ. 10ರಂದು 370ನೇ ವಿಧಿಯನ್ನು ಅಸಿಂಧುಗೊಳಿಸಿರುವ ಕುರಿತು ವಿಚಾರ ಸಂಕಿರಣವನ್ನು ಆಯೋಜಿಸಿದೆ.
Vijaya Karnataka Web seminar on article 370
370ನೇ ವಿಧಿ ಅಸಿಂಧು ಕುರಿತು ವಿಚಾರ ಸಂಕಿರಣ


ಬಸವನಗುಡಿಯಲ್ಲಿರುವ ವಾಸವಿ ವಿದ್ಯಾನಿಕೇತನ (ವಿವಿಎನ್‌) ಪದವಿ ಕಾಲೇಜಿನ ಸಭಾಂಗಣದಲ್ಲಿ ಆ. 10ರಂದು ಸಂಜೆ 5.30ಕ್ಕೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಬಿಜೆಪಿಯ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಅವರು 'ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು 370ನೇ ವಿಧಿಯನ್ನು ರದ್ದುಪಡಿಸಿ ಕೈಗೊಂಡಿರುವ ಮಹತ್ವದ ತೀರ್ಮಾನ'ದ ಕುರಿತು ಮಾತನಾಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ