ಆ್ಯಪ್ನಗರ

ಶಾಂತಿವನದಿಂದ ಡಿಸ್‌ಚಾರ್ಜ್‌ ಆದ ಸಿದ್ದರಾಮಯ್ಯ ಜತೆ ಆಪ್ತರ ಚರ್ಚೆ

ಬೆಂಬಲಿಗರು, ಕಾರ್ಯಕರ್ತರು, ಆಪ್ತರ ಜತೆ ಸಿದ್ದರಾಮಯ್ಯ ಚರ್ಚೆ

Vijaya Karnataka Web 27 Jun 2018, 6:09 pm
ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನದಲ್ಲಿ ಚಿಕಿತ್ಸೆಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸ್‌ಚಾರ್ಜ್‌ ಆಗಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ತೆರಪಿ ಮುಗಿಸಿ ವಾಕಿಂಗ್ ಬಂದ ಸಿದ್ದರಾಮಯ್ಯ. ಕಾರ್ಯಕರ್ತರು, ಅಭಿಮಾನಿಗಳ ಜತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೆಲವರು ಮಾಜಿ ಸಿಎಂ ಜತೆ ಸೆಲ್ಫಿ ತೆಗೆಸಿಕೊಂಡರು.

ಮಾಧ್ಯಮಗಳ ಜತೆ ಮಾತನಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದರು.

ಜನರ ಜತೆ ಮಾತನಾಡಲು ಬಂದಿದ್ದೀನಿ. ಬೇರೇನೂ ಮಾತಾಡಲ್ಲ ಪ್ಲೀಸ್ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಸಿದ್ದರಾಮಯ್ಯ ದೂರ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ