ಆ್ಯಪ್ನಗರ

ಮುರಳೀಧರರಾವ್‌ ಉಸ್ತುವಾರಿ ಮುಂದುವರಿಕೆ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಾನಾ ರಾಜ್ಯಗಳಿಗೆ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಈ ಪೈಕಿ ಮುರಳೀಧರರಾವ್‌ ಅವರು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಮುಂದುವರಿದಿದ್ದಾರೆ. ರಾಜಸ್ಥಾನದ ಕಿರಣ್‌ ಮಹೇಶ್ವರಿ ಅವರಿಗೆ ರಾಜ್ಯ ಬಿಜೆಪಿಯ ಸಹ ಉಸ್ತುವಾರಿ ಹೊಣೆ ವಹಿಸಲಾಗಿದೆ.

Vijaya Karnataka 6 Jan 2019, 5:00 am
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಾನಾ ರಾಜ್ಯಗಳಿಗೆ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಈ ಪೈಕಿ ಮುರಳೀಧರರಾವ್‌ ಅವರು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಮುಂದುವರಿದಿದ್ದಾರೆ. ರಾಜಸ್ಥಾನದ ಕಿರಣ್‌ ಮಹೇಶ್ವರಿ ಅವರಿಗೆ ರಾಜ್ಯ ಬಿಜೆಪಿಯ ಸಹ ಉಸ್ತುವಾರಿ ಹೊಣೆ ವಹಿಸಲಾಗಿದೆ.
Vijaya Karnataka Web state bjp incharge muralidhar rao continued
ಮುರಳೀಧರರಾವ್‌ ಉಸ್ತುವಾರಿ ಮುಂದುವರಿಕೆ

ಅಂಡಮಾನ್‌ಗೆ ರವಿ
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರನ್ನು ತಮಿಳುನಾಡು, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ಬಿಜೆಪಿಯ ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ರಾಜ್ಯಗಳ ಉಸ್ತುವಾರಿಯಾಗಿ ಕೇಂದ್ರ ಸಚಿವ ಪಿಯೂಶ್‌ ಗೋಯಲ್‌ ಕಾರ್ಯ ನಿರ್ವಹಿಸಲಿದ್ದಾರೆ. ಹಾಗೆಯೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ದಿಲ್ಲಿ ಬಿಜೆಪಿ ಉಸ್ತುವಾರಿ ವಹಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ