ಆ್ಯಪ್ನಗರ

ನವಶಾಸಕರಿಗೆ ತರಬೇತಿ

ರಾಜ್ಯ ವಿಧಾನಸಭೆಗೆ ಆಯ್ಕೆಯಾದ 68 ನೂತನ ಶಾಸಕರಿಗೆ ಸಂಸದೀಯ ವ್ಯವಹಾರ ಹಾಗೂ ಶಾಸನ ಸಭೆಯ ಕರ್ತವ್ಯಗಳ ಬಗ್ಗೆ ತರಬೇತಿ ನೀಡಲು ಮೂರು ದಿನಗಳ ಕಾರ್ಯಾಗಾರ ನಡೆಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ.

Vijaya Karnataka Web 19 Jul 2018, 4:00 am
ಬೆಂಗಳೂರು: ರಾಜ್ಯ ವಿಧಾನಸಭೆಗೆ ಆಯ್ಕೆಯಾದ 68 ನೂತನ ಶಾಸಕರಿಗೆ ಸಂಸದೀಯ ವ್ಯವಹಾರ ಹಾಗೂ ಶಾಸನ ಸಭೆಯ ಕರ್ತವ್ಯಗಳ ಬಗ್ಗೆ ತರಬೇತಿ ನೀಡಲು ಮೂರು ದಿನಗಳ ಕಾರ್ಯಾಗಾರ ನಡೆಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ.
Vijaya Karnataka Web state legislature training for new mlas
ನವಶಾಸಕರಿಗೆ ತರಬೇತಿ


ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಸೂಚನೆ ಹಿನ್ನೆಲೆಯಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್‌ನಲ್ಲಿ ಈ ಕಾರ್ಯಾಗಾರ ನಡೆಸಲು ತೀರ್ಮಾನಿಸಲಾಗಿದೆ.

ಶಾಸನ ಸಭೆಯ ಕಾರ್ಯ ವಿಧಾನ, ಶಾಸನ ರಚನೆ, ಭಾರತದ ಸಂವಿಧಾನದ ಪ್ರಕಾರ ಶಾಸಕರ ಕರ್ತವ್ಯ ನಿರ್ವಹಣೆ, ನಿಯಮಾವಳಿಗಳು, ಕಲಾಪ ವಿಧಾನಗಳ ಬಗ್ಗೆ ಸಂಸದೀಯ ಪಟುಗಳಿಂದ ತರಬೇತಿ ಕೊಡಿಸಲು ತೀರ್ಮಾನಿಸಲಾಗಿದೆ. ಬಿ.ಎಲ್‌.ಶಂಕರ್‌, ಎಂ.ಸಿ.ನಾಣಯ್ಯ ಸೇರಿದಂತೆ ಶಾಸನ ಸಭೆಯ ವಿಚಾರದಲ್ಲಿ ಜ್ಞಾನ ಹೊಂದಿದ ಗಣ್ಯರನ್ನು ತರಬೇತುದಾರರಾಗಿ ಆಹ್ವಾನಿಸಲು ನಿರ್ಧರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ