ಆ್ಯಪ್ನಗರ

ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ ಡಿಕೆಶಿ

ರಾಮನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ನಾಮಪತ್ರ ಸಲ್ಲಿಸುವ ವೇಳೆ ಭಾರಿ ಮೆರವಣಿಗೆ ನಡೆಯಿತು, ಇದರಿಂದ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ...

Vijaya Karnataka 24 Apr 2018, 5:00 am
ರಾಮನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ ನಾಮಪತ್ರ ಸಲ್ಲಿಸುವ ವೇಳೆ ಭಾರಿ ಮೆರವಣಿಗೆ ನಡೆಯಿತು, ಇದರಿಂದ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಆಯಿತು. ಇಕ್ಬಾಲ್‌ಗೆ ಬೆಂಬಲ ಸೂಚಿಸಲುಬಂದ ಇಂಧನ ಸಚಿವ ಡಿಕೆಶಿ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಪರದಾಡಿದರು.
Vijaya Karnataka Web stuck in traffic jam karnataka election 2018
ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ ಡಿಕೆಶಿ

ಬಿಸಿಲಿನ ಧಗೆಯ ನಡುವೆ ಕಾಲ ಹರಣ ಮಾಡಲು ಸೌತೆಕಾಯಿ ಕಡಲೇಕಾಯಿ ತಿನ್ನುತ್ತಾ ಕುಳಿತಿರಬೇಕಾಯಿತು.
ರಾಮನಗರದ ಟ್ರಾಫಿಕ್‌ ಜಾಮ್‌ನಲ್ಲಿ ಸೌತೇಕಾಯಿ ಖರೀದಿಸಿದ ಇಂಧನ ಸಚಿವ ಡಿಕೆ ಶಿವಕುಮಾರ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ