ಆ್ಯಪ್ನಗರ

ಕೆಪಿಎಸ್‌ಸಿ ಬಾಗಿಲು ತಟ್ಟಲು ಮುಂದಾದ ಸುರೇಶ್‌ ಕುಮಾರ್‌

ಕೆಪಿಎಸ್‌ಸಿ ನೇಮಕ ವಿಳಂಬವಾಗುತ್ತಿರುವುದನ್ನು ಖಂಡಿಸಿ ಶಾಸಕ ಸುರೇಶ್‌ ಕುಮಾರ್‌ ಮಂಗಳವಾರ ಬೆಳಗ್ಗೆ ಕೆಪಿಎಸ್‌ಸಿ ಬಾಗಿಲು ತಟ್ಟಿ ಪ್ರತಿಭಟನೆ ನಡೆಸಲಿದ್ದಾರೆ.

Vijaya Karnataka Web 4 Dec 2018, 4:00 am
ಬೆಂಗಳೂರು: ಕೆಪಿಎಸ್‌ಸಿ ನೇಮಕ ವಿಳಂಬವಾಗುತ್ತಿರುವುದನ್ನು ಖಂಡಿಸಿ ಶಾಸಕ ಸುರೇಶ್‌ ಕುಮಾರ್‌ ಮಂಗಳವಾರ ಬೆಳಗ್ಗೆ ಕೆಪಿಎಸ್‌ಸಿ ಬಾಗಿಲು ತಟ್ಟಿ ಪ್ರತಿಭಟನೆ ನಡೆಸಲಿದ್ದಾರೆ.
Vijaya Karnataka Web suresh kumar who has come up with a kpsc door
ಕೆಪಿಎಸ್‌ಸಿ ಬಾಗಿಲು ತಟ್ಟಲು ಮುಂದಾದ ಸುರೇಶ್‌ ಕುಮಾರ್‌


2015ನೇ ವೃಂದದ ಕೆಪಿಎಸ್‌ಸಿ ಪರೀಕ್ಷೆಗಾಗಿ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. 2017ರ ಆಗಸ್ಟ್‌ನಲ್ಲಿ ಪ್ರಾಥಮಿಕ ಪರೀಕ್ಷೆ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. ಆದರೆ ಒಂದು ವರ್ಷ ಕಳೆದರೂ ಫಲಿತಾಂಶ ಪ್ರಕಟವಾಗಿಲ್ಲ. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಕೆಪಿಎಸ್‌ಸಿ ಅಧ್ಯಕ್ಷರಿಗೆ ಖುದ್ದು ಮಾತನಾಡಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಕೆಪಿಎಸ್‌ಸಿ ಕಚೇರಿ ಕದ ತಟ್ಟಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ