ಆ್ಯಪ್ನಗರ

187 ತಹಶೀಲ್ದಾರ್‌ಗಳ ಮರು ನಿಯೋಜನೆ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎತ್ತಂಗಡಿಯಾಗಿದ್ದ 187 ತಹಶೀಲ್ದಾರ್‌ ವೃಂದದ ಅಧಿಕಾರಿಗಳನ್ನು ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಿಗೆ ಮರು ನಿಯೋಜನೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

Vijaya Karnataka 16 Jun 2018, 7:41 am
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎತ್ತಂಗಡಿಯಾಗಿದ್ದ 187 ತಹಶೀಲ್ದಾರ್‌ ವೃಂದದ ಅಧಿಕಾರಿಗಳನ್ನು ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಿಗೆ ಮರು ನಿಯೋಜನೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
Vijaya Karnataka Web Vidhanasoudha


ಚುನಾವಣೆ ಸುಸೂತ್ರವಾಗಿ ನಡೆಸಲು ಆಯೋಗದ ನಿರ್ದೇಶನದಂತೆ ಕಂದಾಯ ಇಲಾಖೆಯ 187 ತಹಶೀಲ್ದಾರ್‌ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿತ್ತು. ಚುನಾವಣಾ ನೀತಿ ಸಂಹಿತೆ ಮುಗಿದ ಹಿನ್ನೆಲೆಯಲ್ಲಿ ಈ ಎಲ್ಲ ತಹಶೀಲ್ದಾರ್‌ಗಳನ್ನು ಮತ್ತೆ ಮುಂಚಿನ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ