ಆ್ಯಪ್ನಗರ

ಇಂದು ರಾಹುಲ್‌ ಗಾಂಧಿ ಪ್ರಚಾರ

ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ.

Vijaya Karnataka 19 Apr 2019, 5:00 am
ಬೆಂಗಳೂರು : ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಶುಕ್ರವಾರ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಬಳ್ಳಾರಿಗೆ ಬಂದಿಳಿಯಲಿರುವ ರಾಹುಲ್‌, ಅಲ್ಲಿಂದ ರಾಯಚೂರಿಗೆ ತೆರಳಿ ಕಾಂಗ್ರೆಸ್‌ ರಾರ‍ಯಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಸಂಜೆ ವೇಳೆಗೆ ಚಿಕ್ಕೋಡಿಯಲ್ಲಿ ಸಮಾವೇಶ ನಡೆಯಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳ ಜಂಟಿ ಅಭ್ಯರ್ಥಿಗಳಾಗಿ ಕಾಂಗ್ರೆಸ್‌ ಉಮೇದುವಾರರು ಕಣದಲ್ಲಿದ್ದಾರೆ.
Vijaya Karnataka Web today rahul gandhi campaign
ಇಂದು ರಾಹುಲ್‌ ಗಾಂಧಿ ಪ್ರಚಾರ


ನಾಯ್ಡು ಪ್ರಚಾರ

ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ದೋಸ್ತಿ ಪಕ್ಷಗಳ ಅಭ್ಯರ್ಥಿಗಳ ಪರ ಏಪ್ರಿಲ್‌ 21ರಂದು ಕೊಪ್ಪಳ ಮತ್ತು ರಾಯಚೂರು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ