ಆ್ಯಪ್ನಗರ

ಬೇಳೂರು ವಿರುದ್ಧ ಎರಡು ಕಡೆ ದೂರು

ಪ್ರಧಾನಿ ನರೇಂದ್ರ ಮೋದಿಯವರನ್ನು ಗುಂಡಿಟ್ಟು ಸಾಯಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಬಿಜೆಪಿ ದೂರು ನೀಡಿದೆ.

Vijaya Karnataka 7 Mar 2019, 5:00 am
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರನ್ನು ಗುಂಡಿಟ್ಟು ಸಾಯಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಬಿಜೆಪಿ ದೂರು ನೀಡಿದೆ.
Vijaya Karnataka Web two fir on beluru gopal krishna
ಬೇಳೂರು ವಿರುದ್ಧ ಎರಡು ಕಡೆ ದೂರು


ಪೊಲೀಸ್‌ ಆಯುಕ್ತ ಸುನೀಲ್‌ ಕುಮಾರ್‌ ಅವರನ್ನು ಭೇಟಿ ಮಾಡಿರುವ ಬಿಜೆಪಿ ಸಹ ವಕ್ತಾರರಾದ ಅಶ್ವತ್ಥನಾರಾಯಣಗೌಡ, ಎಸ್‌.ಪ್ರಕಾಶ್‌, ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಲೆಹರ್‌ ಸಿಂಗ್‌, ಪ್ರಧಾನಿ ಕೊಲೆ ಮಾಡುವಂತೆ ಕರೆ ನೀಡಿರುವ ಬೇಳೂರು ಗೋಪಾಲಕೃಷ್ಣ ಅವರನ್ನು ಬಂಧಿಸದೇ ಇದ್ದರೆ ಪೊಲೀಸ್‌ ಆಯುಕ್ತರ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಾಗರ: ಗೋಪಾಲಕೃಷ್ಣ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸಾಗರದ ಶಿವಪ್ಪನಾಯಕ ನಗರ ನಿವಾಸಿ ರಾಘವೇಂದ್ರ ಆಚಾರಿ ಎಂಬುವವರು

ಪೇಟೆ ಠಾಣೆಗೆ ಮಂಗಳವಾರ ದೂರು ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ