ಕಾವೇರಿ ನಿರ್ವಹಣಾ ಮಂಡಳಿಗೆ ಇಬ್ಬರು ಅಧಿಕಾರಿಗಳ ನೇಮಕ: ಡಿಕೆಶಿ
ಕಾವೇರಿ ನೀರು ಹಂಚಿಕೆ ಸಂಬಂಧ ತಮಿಳುನಾಡು ಮತ್ತು ಕರ್ನಾಟಕ ಮಧ್ಯೆ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ರಚನೆಯಾಗಲಿರುವ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದಿಂದ ಇಬ್ಬರು ಅಧಿಕಾರಿಗಳ ಹೆಸರು ರವಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
Vijaya Karnataka Web 25 Jun 2018, 6:11 pm
ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಂಬಂಧ ತಮಿಳುನಾಡು ಮತ್ತು ಕರ್ನಾಟಕ ಮಧ್ಯೆ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ರಚನೆಯಾಗಲಿರುವ ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದಿಂದ ಇಬ್ಬರು ಅಧಿಕಾರಿಗಳ ಹೆಸರು ರವಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾವೇರಿ ನಿಗಮದ ಆಡಳಿತ ನಿರ್ದೇಶಕ ಪ್ರಸನ್ನ ಅವರ ನೇಮಕದ ಬಗ್ಗೆ ಸಚಿವರು ತಿಳಿಸಿದ್ದು, ಕಾವೇರಿ ಕುರಿತ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರೊಂದಿಗೆ, ಸಂಸದರೊಂದಿಗೆ ಸಭೆ ನಡೆಸಲು ಸೋಮವಾರದ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾವೇರಿ ನಿಗಮದ ಆಡಳಿತ ನಿರ್ದೇಶಕ ಪ್ರಸನ್ನ ಅವರ ನೇಮಕದ ಬಗ್ಗೆ ಸಚಿವರು ತಿಳಿಸಿದ್ದು, ಕಾವೇರಿ ಕುರಿತ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರೊಂದಿಗೆ, ಸಂಸದರೊಂದಿಗೆ ಸಭೆ ನಡೆಸಲು ಸೋಮವಾರದ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ.