ಆ್ಯಪ್ನಗರ

ಸುಗಮವಾಗಿ ನಡೆದ ಯುಪಿಎಸ್‌ಸಿ ಪ್ರಿಲಿಮಿನಿರಿ ಪರೀಕ್ಷೆ

ಕೇಂದ್ರ ಲೇಕಸೇವಾ ಆಯೋಗ ಭಾನುವಾರ ನಡೆಸಿದ ನಾಗರೀಕ ಸೇವಾ (ಪ್ರಿಲಿಮಿನರಿ) ಪರೀಕ್ಷೆ ಬೆಂಗಳೂರು ಹಾಗೂ ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ...

Vijaya Karnataka 3 Jun 2019, 5:00 am
ಬೆಂಗಳೂರು: ಕೇಂದ್ರ ಲೇಕಸೇವಾ ಆಯೋಗ ಭಾನುವಾರ ನಡೆಸಿದ ನಾಗರೀಕ ಸೇವಾ (ಪ್ರಿಲಿಮಿನರಿ) ಪರೀಕ್ಷೆ ಬೆಂಗಳೂರು ಹಾಗೂ ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಈ ಬಾರಿ ಕರ್ನಾಟಕದಿಂದ ಸುಮಾರು 50 ಸಾವಿರ ಅಭ್ಯರ್ಥಿಗಳು ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ತೆಗೆದುಕೊಂಡಿದ್ದರು ಎನ್ನಲಾಗಿದೆ.
Vijaya Karnataka Web pen


''ಈ ಬಾರಿಯ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯು ಅಷ್ಟೇನು ಕಠಿಣವಾಗಿರಲಿಲ್ಲ. ಪ್ರಥಮ ಪತ್ರಿಕೆಯಲ್ಲಿ ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಹೆಚ್ಚು ಕೇಳಲಾಗಿತ್ತು. ಹಾಗಾಗಿ, ದಿನ ಪತ್ರಿಕೆಗಳನ್ನು ಕಡ್ಡಾಯವಾಗಿ ಓದುತ್ತಿದ್ದವರು ಮತ್ತು ಆರ್ಥಿಕ ವಿಷಯಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವವರು ಸುಲಭವಾಗಿ ಉತ್ತರಿಸಬಹುದಾಗಿದೆ,'' ಎಂದು ಯೂನಿವರ್ಸಲ್‌ ಕೋಚಿಂಗ್‌ ಸೆಂಟರ್‌ನ ಮುಖ್ಯಸ್ಥ ಉಪೇಂದ್ರ ಶೆಟ್ಟಿ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ